ನ್ಯಾಯಾಧೀಶರುಗಳ ವರ್ಗಮಡಿಕೇರಿ, ಮೇ 26: ವೀರಾಜಪೇಟೆ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿ.ಜಿ. ರಮಾ ಅವರನ್ನು ರಾಮನಗರಕ್ಕೆ ವರ್ಗಾಯಿಸಲಾಗಿದೆ. ಇಲ್ಲಿನ ಸಿವಿಲ್ ಜಡ್ಜ್ ಮಕ್ಕಳಿಗೆ ಪರೀಕ್ಷೆಗೆ ವ್ಯವಸ್ಥೆಮಡಿಕೇರಿ, ಮೇ 26: ವಯನಾಡ್ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್ಸಿ ಮತ್ತು ಪಿಯುಸಿ ವ್ಯಾಸಂಗ ಮಾಡುತ್ತಿರುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವಯನಾಡ್ ಜಿಲ್ಲಾಡಳಿತದ ಸಹಕಾರದೊಂದಿಗೆ ಸುಗಮ ಆಸ್ತಿ ವಿವಾದ : ಹಲ್ಲೆಮಡಿಕೇರಿ, ಮೇ 26: ಆಸ್ತಿ ವಿವಾದ ಸಂಬಂಧ ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಚಾಮಿಯಾಲ ಗ್ರಾಮದಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿರುವ ಸಂಬಂಧ ಮೂವರು ಆರೋಪಿಗಳ ವಿರುದ್ಧ ಮದುವೆ ದಿಬ್ಬಣ ಹಿಂದಕ್ಕೆವೀರಾಜಪೇಟೆ, ಮೇ 26: ಕೊಡಗು-ಕೇರಳ ಗಡಿ ಪ್ರದೇಶ ಮಾಕುಟ್ಟದ ಕಾಕೇತೋಡಿನ ಶ್ರೀ ಭಗವತಿ ದೇವಾಲಯದಲ್ಲಿ ಮದುವೆಗಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ಕೇರಳ ರಾಜ್ಯದ ಇರಿಟ್ಟಿಯ ವರ ಹಾಗೂ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕರಿಗೆ ಬೀಳ್ಕೊಡುಗೆಸೋಮವಾರಪೇಟೆ, ಮೇ 26: ಸಮೀಪದ ತೋಳೂರು ಶೆಟ್ಟಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾಗಿ ನಿವೃತ್ತರಾಗುತ್ತಿರುವ ರಘುಚಂದ್ರ ಅವರನ್ನು ತೋಳೂರುಶೆಟ್ಟಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ
ನ್ಯಾಯಾಧೀಶರುಗಳ ವರ್ಗಮಡಿಕೇರಿ, ಮೇ 26: ವೀರಾಜಪೇಟೆ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿ.ಜಿ. ರಮಾ ಅವರನ್ನು ರಾಮನಗರಕ್ಕೆ ವರ್ಗಾಯಿಸಲಾಗಿದೆ. ಇಲ್ಲಿನ ಸಿವಿಲ್ ಜಡ್ಜ್
ಮಕ್ಕಳಿಗೆ ಪರೀಕ್ಷೆಗೆ ವ್ಯವಸ್ಥೆಮಡಿಕೇರಿ, ಮೇ 26: ವಯನಾಡ್ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್ಸಿ ಮತ್ತು ಪಿಯುಸಿ ವ್ಯಾಸಂಗ ಮಾಡುತ್ತಿರುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವಯನಾಡ್ ಜಿಲ್ಲಾಡಳಿತದ ಸಹಕಾರದೊಂದಿಗೆ ಸುಗಮ
ಆಸ್ತಿ ವಿವಾದ : ಹಲ್ಲೆಮಡಿಕೇರಿ, ಮೇ 26: ಆಸ್ತಿ ವಿವಾದ ಸಂಬಂಧ ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಚಾಮಿಯಾಲ ಗ್ರಾಮದಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿರುವ ಸಂಬಂಧ ಮೂವರು ಆರೋಪಿಗಳ ವಿರುದ್ಧ
ಮದುವೆ ದಿಬ್ಬಣ ಹಿಂದಕ್ಕೆವೀರಾಜಪೇಟೆ, ಮೇ 26: ಕೊಡಗು-ಕೇರಳ ಗಡಿ ಪ್ರದೇಶ ಮಾಕುಟ್ಟದ ಕಾಕೇತೋಡಿನ ಶ್ರೀ ಭಗವತಿ ದೇವಾಲಯದಲ್ಲಿ ಮದುವೆಗಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ಕೇರಳ ರಾಜ್ಯದ ಇರಿಟ್ಟಿಯ ವರ ಹಾಗೂ
ನಿವೃತ್ತ ಬ್ಯಾಂಕ್ ವ್ಯವಸ್ಥಾಪಕರಿಗೆ ಬೀಳ್ಕೊಡುಗೆಸೋಮವಾರಪೇಟೆ, ಮೇ 26: ಸಮೀಪದ ತೋಳೂರು ಶೆಟ್ಟಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾಗಿ ನಿವೃತ್ತರಾಗುತ್ತಿರುವ ರಘುಚಂದ್ರ ಅವರನ್ನು ತೋಳೂರುಶೆಟ್ಟಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ