ಶಾಸಕರ ತೇಜೋವಧೆ ಅಲ್ಲ ಶಾಲಾ ಜಾಗ ಉಳಿಕೆಗೆ ಯತ್ನ ನಾಪೋಕ್ಲು, ಫೆ. ೧: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ಜಾಗ ಒತ್ತುವರಿಯಾಗಿರುವ ಬಗ್ಗೆ ಒತ್ತುವರಿಯಾಗಿರುವ ಜಾಗವನ್ನು ಉಳಿಸಿಕೊಳ್ಳುವ ಬಗ್ಗೆ ಭಾರತೀಯ ಜನತಾ ಪಕ್ಷವು ಹೋರಾಟ ಮಾಡುತ್ತಿದೆ ಹೊರತು
ಮಾರುಕಟ್ಟೆ ದಿನ ಕಾರ್ಯಕ್ರಮ ಶನಿವಾರಸಂತೆ, ಫೆ. ೧: ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಮಾರುಕಟ್ಟೆ ದಿನವನ್ನು ಆಯೋಜಿಸಲಾಗಿತ್ತು. ವಿದ್ಯಾಸಂಸ್ಥೆಯ ಒಂದನೇ ತರಗತಿಯಿಂದ ಐದನೇ ತರಗತಿಯವರೆಗಿನ ವಿದ್ಯಾರ್ಥಿಗಳು ತಮ್ಮ ಮನೆಯ
ಶ್ವಾನದ ಮೇಲೆ ಚಿರತೆ ಧಾಳಿ ಆತಂಕ ಸೃಷ್ಟಿ ಸೋಮವಾರಪೇಟೆ, ಫೆ. ೧: ತಾಲೂಕಿನ ಯಡವನಾಡು ಮೀಸಲು ಅರಣ್ಯಕ್ಕೆ ಒತ್ತಿಕೊಂಡಿರುವ ಕಾರೇಕೊಪ್ಪ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾಕು ನಾಯಿಯ ಮೇಲೆ ಧಾಳಿ ನಡೆಸಿದೆ. ಚಿರತೆ ಧಾಳಿಯಿಂದ ಗ್ರಾಮದಲ್ಲಿ
ಬ್ರಹ್ಮಕಲಶೋತ್ಸವ ಅಂಗವಾಗಿ ಶಿಖರ ಅಭಿಷೇಕ ಕುಶಾಲನಗರ, ಫೆ. ೧: ಕುಶಾಲನಗರ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಅಂಗವಾಗಿ ನಾಲ್ಕನೇ ದಿನವಾದ ಭಾನುವಾರ ಆರ್ಯವೈಶ್ಯ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸರಸ್ವತಿ
ಬ್ರಾಹ್ಮಣ ಅರ್ಚಕರ ಸಂಘದಿAದ ಬ್ಯಾಡ್ಮಿಂಟನ್ ಪಂದ್ಯಾವಳಿ ಪೊನ್ನAಪೇಟೆ, ಫೆ. ೧: ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಬ್ರಾಹ್ಮಣ ಅರ್ಚಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ