ಮಡಿಕೇರಿಯಲ್ಲಿ ಕಾಡ್ಗಿಚ್ಚು ಜಾಗೃತಿ ಜಾಥಾಮಡಿಕೇರಿ, ಫೆ.14: ವೈಲ್ಡ್ ಲೈಫ್ ಫಸ್ಟ್, ಸಂತ ಮೈಕಲರ ಪ್ರೌಢಶಾಲೆ ಮತ್ತು ಭಾರತೀಯ ವಿದ್ಯಾಭವನ್ ಕೊಡಗು ವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯಲ್ಲಿ ಕಾಡ್ಗಿಚ್ಚು ಜಾಗೃತಿ ಮೆರವಣಿಗೆ ಹಮ್ಮಿಕೊಳ್ಳ ಸಿ.ಎ.ಎ, ಎನ್.ಆರ್.ಸಿ, ಎನ್.ಪಿ.ಆರ್ ವಿರುದ್ಧ ಪ್ರತಿಭಟನೆ ಚೆಟ್ಟಳ್ಳಿ, ಫೆ. 14: ಸಿ.ಎ.ಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ಕಾಯ್ದೆಯನ್ನು ವಿರೋಧಿಸಿ ಕೊಡಗು ಮುಸ್ಲಿಂ ಜಮಾಅತ್ ಒಕ್ಕೂಟದ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಕುಶಾಲನಗರದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಹುತಾತ್ಮ ಯೋಧರಿಗೆ ನಮನಮಡಿಕೇರಿ, ಫೆ.14: ಕಳೆದ ವರ್ಷ ಫೆ.14ರಂದು ಉಗ್ರಗಾಮಿಗಳ ದಾಳಿಗೆ ಬಲಿಯಾದ 40 ವೀರ ಸೈನಿಕರನ್ನು ಜಿಲ್ಲೆಯಲ್ಲಿ ಸ್ಮರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಯುದ್ಧ ಸ್ಮಾರಕಕ್ಕೆ ತೋಳೂರು ಶೆಟ್ಟಳ್ಳಿಯಲ್ಲಿ 3 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆಸೋಮವಾರಪೇಟೆ,ಫೆ.14: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ರೂ. 3 ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಚಾಲನೆ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಲೋಪ*ಮಡಿಕೇರಿ, ಫೆ. 14: 2018.19 ಸಾಲಿನ ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ ಮನೆ ಹಂಚಿಕೆ ಸಂದರ್ಭದಲ್ಲಿ ಲೋಪವಾಗಿರುವ ಬಗ್ಗೆ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ಹಾಗೂ ಸಂತ್ರಸ್ತರಾದ
ಮಡಿಕೇರಿಯಲ್ಲಿ ಕಾಡ್ಗಿಚ್ಚು ಜಾಗೃತಿ ಜಾಥಾಮಡಿಕೇರಿ, ಫೆ.14: ವೈಲ್ಡ್ ಲೈಫ್ ಫಸ್ಟ್, ಸಂತ ಮೈಕಲರ ಪ್ರೌಢಶಾಲೆ ಮತ್ತು ಭಾರತೀಯ ವಿದ್ಯಾಭವನ್ ಕೊಡಗು ವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯಲ್ಲಿ ಕಾಡ್ಗಿಚ್ಚು ಜಾಗೃತಿ ಮೆರವಣಿಗೆ ಹಮ್ಮಿಕೊಳ್ಳ
ಸಿ.ಎ.ಎ, ಎನ್.ಆರ್.ಸಿ, ಎನ್.ಪಿ.ಆರ್ ವಿರುದ್ಧ ಪ್ರತಿಭಟನೆ ಚೆಟ್ಟಳ್ಳಿ, ಫೆ. 14: ಸಿ.ಎ.ಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ಕಾಯ್ದೆಯನ್ನು ವಿರೋಧಿಸಿ ಕೊಡಗು ಮುಸ್ಲಿಂ ಜಮಾಅತ್ ಒಕ್ಕೂಟದ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಕುಶಾಲನಗರದಲ್ಲಿ ಶಾಂತಿಯುತವಾಗಿ ಪ್ರತಿಭಟನೆ
ಹುತಾತ್ಮ ಯೋಧರಿಗೆ ನಮನಮಡಿಕೇರಿ, ಫೆ.14: ಕಳೆದ ವರ್ಷ ಫೆ.14ರಂದು ಉಗ್ರಗಾಮಿಗಳ ದಾಳಿಗೆ ಬಲಿಯಾದ 40 ವೀರ ಸೈನಿಕರನ್ನು ಜಿಲ್ಲೆಯಲ್ಲಿ ಸ್ಮರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಯುದ್ಧ ಸ್ಮಾರಕಕ್ಕೆ
ತೋಳೂರು ಶೆಟ್ಟಳ್ಳಿಯಲ್ಲಿ 3 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆಸೋಮವಾರಪೇಟೆ,ಫೆ.14: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ರೂ. 3 ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಚಾಲನೆ
ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಲೋಪ*ಮಡಿಕೇರಿ, ಫೆ. 14: 2018.19 ಸಾಲಿನ ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ ಮನೆ ಹಂಚಿಕೆ ಸಂದರ್ಭದಲ್ಲಿ ಲೋಪವಾಗಿರುವ ಬಗ್ಗೆ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ಹಾಗೂ ಸಂತ್ರಸ್ತರಾದ