ಚಂಡಿಕಾ ಹೋಮಕೂಡಿಗೆ, ಜ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇಗುಲದ ಆವರಣದಲ್ಲಿ ತಾ. ೧೭ ರಂದು ಚಂಡಿಕಾ ಹೋಮ ನಡೆಯಲಿದೆ ಎಂದು
ಕೊಡಗಿನ ಗಡಿಯಾಚೆತಾ. ೧೬ ರಿಂದ ದೇಶದಲ್ಲಿ ಕೊರೊನಾ ಲಸಿಕೆ ನೀಡಿಕೆ ನವದೆಹಲಿ, ಜ. ೯: ಭಾರತ ಮಹಾಮಾರಿ ಕೊರೊನಾ ವೈರಸ್‌ಗೆ ದೇಶಿಯವಾಗಿ ಎರಡು ಕೊರೊನಾ ಲಸಿಕೆ ತಯಾರಿಕೆ ಮಾಡಿದ್ದು,
ಕಸ್ತೂರಿ ರಂಗನ್ ವರದಿ ಸಿ ಮತ್ತು ಡಿ ಜಾಗ ಸಮಸ್ಯೆ ಬಗ್ಗೆ ಗಂಭೀರ ಚರ್ಚೆಸೋಮವಾರಪೇಟೆ, ಜ. ೯: ಕಸ್ತೂರಿ ರಂಗನ್ ವರದಿ ಅನುಷ್ಠಾನ, ಸಿ ಮತ್ತು ಡಿ ಜಾಗ ಸಮಸ್ಯೆಯ ಬಗ್ಗೆ ತಾಲೂಕಿನ ಪುಷ್ಪಗಿರಿ ಬೆಟ್ಟಶ್ರೇಣಿ ತಟದಲ್ಲಿರುವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ
ಮೋಹನ್ ಮೊಣ್ಣಪ್ಪ ವಿಧಿವಶಮಡಿಕೇರಿ, ಜ. ೯: ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಲ್ಮಾಡಂಡ ಮೋಹನ್ ಮೊಣ್ಣಪ್ಪ (೬೨) ಅವರು ಇಂದು ಸೋಮವಾರಪೇಟೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹೃದಯಾಘಾತದಿಂದ ವಿಧಿವಶರಾದರು.ಪುರಸಭೆಯ ಮಾಜಿ
ರಾಜ್ಯಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆನಾಪೋಕ್ಲು, ಜ. ೯: ನೆಲಜಿ ಫಾಮರ‍್ಸ್, ಕಲ್ಚರ್ ಮತ್ತು ರಿಕ್ರಿಯೇಶನ್ ಅಸೋಸಿಯೇಶನ್ ಕ್ಲಬ್ ವತಿಯಿಂದ ೨ನೇ ವರ್ಷದ ರಾಜ್ಯ ಮಟ್ಟದ ತೆಂಗಿನಕಾಯಿಗೆ ಹೊಡೆಯುವ ಸ್ಪರ್ಧೆ ನಡೆಯಿತು. ಪುರುಷರು,