ದಲಿತ ಜನಪ್ರತಿನಿಧಿಗಳ ರಾಜೀನಾಮೆಗೆ ಒತ್ತಾಯಮಡಿಕೇರಿ, ಅ.6 : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ದಲಿತ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬಿಜೆಪಿಯ ದಲಿತ ಶಾಸಕರು, ಸಂಸದರು ಹಾಗೂ ಸಚಿವರುಗಳು
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಅ.6: ಸುಂಟಿಕೊಪ್ಪ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮಾದಾಪುರ ಫಿüೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿದ್ದು, ತಾ. 7 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ ಸಂಜೆ
ಸಿಬಿಐ ದಾಳಿ : ನಾಳೆ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಅ.6 : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳನ್ನು ಚೂ ಬಿಟ್ಟು ನಿರಂತರ ದಾಳಿ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ
ಚೆಸ್ಕಾಂ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ ಸುಂಟಿಕೊಪ್ಪ,ಅ.6: ಸುಂಟಿಕೊಪ್ಪ ಚೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಮತ್ತು ಕಾರ್ಮಿಕರು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಸರ್ಕಾರದ ನೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಸುಂಟಿಕೊಪ್ಪ ಚೆಸ್ಕಾಂ ಇಲಾಖೆಯ ಮುಂಭಾಗದಲ್ಲಿ ಸೇರಿದ
ಮೈಸೂರು ಎಸಿಬಿ ಅಧೀಕ್ಷಕಿಯಾಗಿ ಸುಮನ್ಮಡಿಕೇರಿ, ಅ.6 : ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಮೈಸೂರು ಜಿಲ್ಲಾ ಅಧೀಕ್ಷಕಿಯಾಗಿ ಕರ್ನಾಟಕ ಪೆÇಲೀಸ್ ಅಕಾಡೆಮಿಯ ಉಪನಿರ್ದೇಶಕಿ ಡಾ.ಸುಮನ್ ಡಿ.ಪನ್ನೇಕರ್ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಅಧೀಕ್ಷಕಿಯಾಗಿದ್ದ