ಕಾರ್ಯಕರ್ತರಿಂದ ಅಭಿನಂದನೆ*ಗೋಣಿಕೊಪ್ಪ, ಜ. ೭: ತಿತಿಮತಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳಿಗೆ ತಿತಿಮತಿ ವ್ಯಾಪ್ತಿಯ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು. ಈ ವ್ಯಾಪ್ತಿಯಲ್ಲಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದರೆ
ಕುಟ್ಟದಲ್ಲಿ ಬಿ.ಜೆ.ಪಿ. ವಿಜಯೋತ್ಸವ ಒಗ್ಗಟ್ಟು ಫಲ ನೀಡಿದೆ ಮಚ್ಚಮಾಡ ಮುರುಳಿ ಗೋಣಿಕೊಪ್ಪಲು, ಜ. ೭: ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಪಾಲಿನ ಜವಾಬ್ದಾರಿಯನ್ನು ಚಾಚುತಪ್ಪದೆ ನಿಭಾಯಿಸುವ ಮೂಲಕ ಒಗ್ಗಟ್ಟು ಕಾಪಾಡಿದ್ದಾರೆ.
ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಜ. ೭: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ತಾ. ೧೨ ರೊಳಗಾಗಿ ಅರ್ಜಿ ಸಲ್ಲಿಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ
ಹಾಕಿ ಪಂದ್ಯಾಟದಲ್ಲಿ ಗೆಲುವುಕುಶಾಲನಗರ, ಜ. ೭: ಮೂರ್ನಾಡಿನ ಫೀಲ್ಡ್ ಮಾರ್ಷಲ್ ಹಾಕಿ ಕ್ಲಬ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಮಾರ್ಷಲ್ ಕಪ್ ಹಾಕಿ ಪಂದ್ಯಾವಳಿಯಲ್ಲಿ ಕುಶಾಲನಗರದ ಸ್ಪೋರ್ಟ್ಸ್ ಕ್ಲಬ್ ತಂಡ ಟ್ರೋಫಿಯನ್ನು
ಗೋಣಿಕೊಪ್ಪಲುವಿನಲ್ಲಿ ಬಿಜೆಪಿ ಅಭಿನಂದನಾ ಸಭೆಗೋಣಿಕೊಪ್ಪಲು, ಜ. ೭: ಇತ್ತೀಚೆಗೆ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದ ಹಿನ್ನೆಲೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಗೋಣಿಕೊಪ್ಪಲುವಿನ