ಜಿಲ್ಲಾ ಕಾಂಗ್ರೆಸ್ನಿಂದ ಜವಹರಲಾಲ್ ನೆಹರು ಜನ್ಮದಿನಾಚರಣೆ ಮಡಿಕೇರಿ, ನ. 13: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 131ನೇ ಜನ್ಮದಿನಾಚರಣೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ
ಮನಸೂರೆಗೊಳ್ಳುತ್ತಿರುವ ಕ್ಯಾಲಿಗ್ರಫಿ ಪ್ರದರ್ಶನಮಡಿಕೇರಿ, ನ. 14: ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ಜ್ಯೋತಿ ಕ್ಯಾಲಿಗ್ರಫಿ ಕೇಂದ್ರದಿಂದ 3ನೇ ವರ್ಷದ ಕ್ಯಾಲಿಗ್ರಫಿ ಮತ್ತು ಕೈಬರಹ ಪ್ರದರ್ಶನಕ್ಕೆ ಚಾಲನೆ ದೊರಕಿದೆ. ಕೇಂದ್ರದ ವಿದ್ಯಾರ್ಥಿಗಳಾದ ಚೈತನ್ಯ, ಶ್ರೀಲತಾ,
ಅಕ್ರಮ ಮರ ವಶ ಕೂಡಿಗೆ, ನ. 14: ಚಿಕ್ಕ ಬೆಟ್ಟಗೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ಗುಂಡಿಯೊಳಗೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 3 ಲಕ್ಷದ 60 ಸಾವಿರ ರೂ. ಮೌಲ್ಯದ ಬೀಟೆ, ಹೊನ್ನೆ
‘ಕೊಡಗು ಕ್ವಿಝ್’ ರಸ ಪ್ರಶ್ನೆ ಪುಸ್ತಕ ಬಿಡುಗಡೆ ಮಡಿಕೇರಿ, ನ. 14: ಮಡಿಕೇರಿ ಬಾಲಭವನದಲ್ಲಿ ಇಂದು ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಅವರು ಬರೆದ ‘ಕೊಡಗು ಕ್ವಿಝ್’ ಪುಸ್ತಕವನ್ನು ನಟ, ಸಂಗೀತ ನಿರ್ದೇಶಕ ವಿ. ಮನೋಹರ್
ಹೊಸ 10 ಪ್ರಕರಣಗಳು 102 ಸಕ್ರಿಯಮಡಿಕೇರಿ, ನ. 14: ಜಿಲ್ಲೆಯಲ್ಲಿ ತಾ. 14 ರಂದು ಹೊಸದಾಗಿ 10 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 78,486 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು,