ಜಿಲ್ಲೆಯಲ್ಲಿ ಮಹಾತ್ಮರ ಸಂಸ್ಮರಣೆಕೊಪ್ಪ ಸರಕಾರಿ ಆಸ್ಪತ್ರೆ: ಗಾಂಧಿ ಜಯಂತಿ ಅಂಗವಾಗಿ ಸಮೀಪದ ಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಕಾವೇರಿ ಪರಿಸರ ರಕ್ಷಣಾ ಬಳಗದ ಪ್ರಮುಖರು
ಅತ್ಯಾಚಾರ ಪ್ರಕರಣ : ಖಂಡನೆ ಕುಶಾಲನಗರ: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಕುಶಾಲನಗರದಲ್ಲಿ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ದಲಿತ ಸಂಘರ್ಷ ಸಮಿತಿ, ದೇಶ್ ಪ್ರೇಮಿ ಯೂತ್
ಸಂಪಾಜೆಯಲ್ಲಿ ಬಾಲಚಂದ್ರ ಕಳಗಿ ಸ್ಮರಣಾರ್ಥ ರಕ್ತದಾನಸಂಪಾಜೆ, ಅ. 6: ಜಿಲ್ಲಾ ಪಂಚಾಯಿತಿ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ
ವೈಟ್ಲ್ಯೆಸ್ ಕಾರ್ಯಕ್ರಮಕ್ಕೆ ಸಂಭ್ರಮದ ತೆರೆಅಮ್ಮತ್ತಿ, ಅ. 6: ಕರ್ನಾಟಕ ರಾಜ್ಯ ಸುನ್ನಿ ವಿದ್ಯಾರ್ಥಿಗಳ ಸಂಘಟನೆ ಎಸ್ಸೆಸ್ಸೆಫ್ ವೀರಾಜಪೇಟೆ ಡಿವಿಷನ್ ವತಿಯಿಂದ ಎಸ್ಸೆಸ್ಸೆಫ್ ಕಾರ್ಯಕರ್ತರಿಗೆ ತರಬೇತಿ ಶಿಬಿರ ಹಾಗೂ ಇತ್ತೀಚೆಗೆ ವಿಧಿವಶರಾದ ತಾಜುಲ್
ಬಿ.ಜೆ.ಪಿ. ಮಹಿಳಾ ಮೋರ್ಚಾಕ್ಕೆ ಆಯ್ಕೆವೀರಾಜಪೇಟೆ, ಅ. 6: ವೀರಾಜಪೇಟೆಯ ಕಣ್ಣಂಗಾಲ ಪಂಚಾಯಿತಿ ವ್ಯಾಪ್ತಿಯ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಮಚ್ಚಾರಂಡ ದಮಯಂತಿ ಉತ್ತಪ್ಪ, ಕಾರ್ಯದರ್ಶಿಯಾಗಿ ರೇಖಾ ಸುಂದರ ಆಯ್ಕೆಯಾಗಿದ್ದಾರೆ. ಅಮ್ಮತ್ತಿ-ಒಂಟಿಯಂಗಡಿ