ಪೋಷಕತ್ವ ಯೋಜನೆಗೆ ಅರ್ಜಿ ಆಹ್ವಾನ ಮಡಿಕೇರಿ, ಅ. 5: ಬಾಲನ್ಯಾಯ ಕಾಯ್ದೆ-2015 ಸೆಕ್ಷನ್-44ರ ಅನ್ವಯ ಮಕ್ಕಳನ್ನು ಪೋಷಕತ್ವ ಯೋಜನೆಯಡಿ ಪಾಲನೆ ಹಾಗೂ ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಗುವಿಗೆ ಸಂಬಂಧವಿಲ್ಲದ
ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಡಿಕೇರಿ, ಅ. 5: ಮೈಸೂರು ಯೂನಿವರ್ಸಿಟಿ ಸಿಂಡಿಕೇಟ್ ಸದಸ್ಯರನ್ನಾಗಿ ಮುಂದಿನ ಮೂರು ಅವಧಿಗೆ ಅಥವಾ ಮುಂದಿನ ಆದೇಶ ಬರುವವರೆಗೆ ಅಮ್ಮತ್ತಿ ಕಾವಾಡಿ ಗ್ರಾಮದ ಎಂ.ಬಿ. ಗಪ್ಪಣ್ಣ ಅವರು
ಚಿನ್ನದ ಪದಕಮಡಿಕೇರಿ, ಅ. 5: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ವತಿಯಿಂದ ನಡೆದ ಬಿ.ಎಸ್ಸಿ ನರ್ಸಿಂಗ್ (ಪೋಸ್ಟ್‍ಬೇಸಿಕ್) ಪರೀಕ್ಷೆಯಲ್ಲಿ ಜಿಲ್ಲೆಯವರಾದ ಚಿಲ್ಲಜಮ್ಮಂಡ ರೂಪ ಉಮೇಶ್ (ತಾಮನೆ ಬಲ್ಯಂಡ, ತಿತಿಮತಿ)
ಕಾನೂನಿಗೆ ವಿರುದ್ಧವಾಗಿ ನೋಟೀಸ್ : ಆರೋಪಸೋಮವಾರಪೇಟೆ,ಅ.5: ಭಾರತೀಯ ಜನತಾ ಪಾರ್ಟಿಯ ಶಾಸಕರ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿಗಳು, ಕಾನೂನಿಗೆ ವಿರುದ್ಧವಾಗಿ ವ್ಯಕ್ತಿಯ ವಿರುದ್ಧ 107 ಸೆಕ್ಷನ್
ವಸತಿಗಾಗಿ ಒತ್ತಾಯಿಸಿ ಪ್ರತಿಭಟನೆ : ಅಹೋರಾತ್ರಿ ಧರಣಿ ಸತ್ಯಾಗ್ರಹದ ಎಚ್ಚರಿಕೆ ಮಡಿಕೇರಿ, ಅ.5 : ಕಡುಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿಕೊಡುವಂತೆ ಒತ್ತಾಯಿಸಿ ಎಐಟಿಯುಸಿ ಸಂಘಟನೆಯ ನೇತೃತ್ವದಲ್ಲಿ ವಸತಿ ರಹಿತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು