ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯಮಡಿಕೇರಿ, ಫೆ. 2: ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ತಾ. 6 ರಂದು ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವದಿಲ್ಲವಾದ್ದರಿಂದ ಭಕ್ತಾದಿಗಳು ಸಹಕರಿಸಬೇಕಾಗಿ ಪುಸ್ತಕ ಅಧ್ಯಯನದಿಂದ ಹೆಚ್ಚಿನ ಜ್ಞಾನ: ವಸುಂಧರ ಭೂಪತಿಮಡಿಕೇರಿ, ಫೆ. 2: ಪ್ರಸ್ತುತ ಕಾಲಘಟ್ಟದಲ್ಲಿ ಪುಸ್ತಕ ಓದುವಿಕೆಯ ಪ್ರಮಾಣ ಇಳಿಕೆಯಾಗುತ್ತಿದ್ದು, ಪುಸ್ತಕ ಓದುವಿಕೆ ಹೆಚ್ಚಿನ ಜ್ಞಾನವನ್ನು ನೀಡುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ವಸುಂಧರಪ್ರಕೃತಿ ವಿಕೋಪ ಸ್ಥಳಗಳಿಗೆ ಸುಧಾಮೂರ್ತಿ ಭೇಟಿಚೆಟ್ಟಳ್ಳಿ, ಫೆ.1: ಕೊಡಗು ಸೇವಾ ಕೇಂದ್ರದ ಸಹಯೋಗದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾಮೂರ್ತಿಯವರು ತಮ್ಮ ತಂಡದೊಡಗೂಡಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರ ಬೇಡಿಕೆಗಳನ್ನು ಪರಿಶೀಲಿಸಿದರು. ದೇವಸ್ತೂರುಪ್ರವಾಸೋದ್ಯಮ ಉತ್ತೇಜನಕ್ಕೆ ಬಜೆಟ್ನಲ್ಲಿ ಯೋಜನೆಮಡಿಕೇರಿ, ಫೆ. 1: ಕೊಡಗಿನಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಿನ ರಾಜ್ಯ ಬಜೆಟಿನಲ್ಲಿ ಉತ್ತಮ ಯೋಜನೆಗಳನ್ನು ನೀಡಲಾಗುವದು ಎಂದು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ತಿಳಿಸಿದರು.ತಾ. 8ರಂದು ರಾಜ್ಯದಲ್ಲಿಕೇಂದ್ರದಿಂದ ಜನಪ್ರಿಯ ಆಯವ್ಯಯ ಪತ್ರ ಮಂಡನೆನವದೆಹಲಿ, ಫೆ. 1: ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಆಯವ್ಯಯ ಪತ್ರವನ್ನು ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಶುಕ್ರವಾರ ಸಂಸತ್ತಿನಲ್ಲಿ
ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯಮಡಿಕೇರಿ, ಫೆ. 2: ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ತಾ. 6 ರಂದು ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವದಿಲ್ಲವಾದ್ದರಿಂದ ಭಕ್ತಾದಿಗಳು ಸಹಕರಿಸಬೇಕಾಗಿ
ಪುಸ್ತಕ ಅಧ್ಯಯನದಿಂದ ಹೆಚ್ಚಿನ ಜ್ಞಾನ: ವಸುಂಧರ ಭೂಪತಿಮಡಿಕೇರಿ, ಫೆ. 2: ಪ್ರಸ್ತುತ ಕಾಲಘಟ್ಟದಲ್ಲಿ ಪುಸ್ತಕ ಓದುವಿಕೆಯ ಪ್ರಮಾಣ ಇಳಿಕೆಯಾಗುತ್ತಿದ್ದು, ಪುಸ್ತಕ ಓದುವಿಕೆ ಹೆಚ್ಚಿನ ಜ್ಞಾನವನ್ನು ನೀಡುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ವಸುಂಧರ
ಪ್ರಕೃತಿ ವಿಕೋಪ ಸ್ಥಳಗಳಿಗೆ ಸುಧಾಮೂರ್ತಿ ಭೇಟಿಚೆಟ್ಟಳ್ಳಿ, ಫೆ.1: ಕೊಡಗು ಸೇವಾ ಕೇಂದ್ರದ ಸಹಯೋಗದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾಮೂರ್ತಿಯವರು ತಮ್ಮ ತಂಡದೊಡಗೂಡಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರ ಬೇಡಿಕೆಗಳನ್ನು ಪರಿಶೀಲಿಸಿದರು. ದೇವಸ್ತೂರು
ಪ್ರವಾಸೋದ್ಯಮ ಉತ್ತೇಜನಕ್ಕೆ ಬಜೆಟ್ನಲ್ಲಿ ಯೋಜನೆಮಡಿಕೇರಿ, ಫೆ. 1: ಕೊಡಗಿನಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಿನ ರಾಜ್ಯ ಬಜೆಟಿನಲ್ಲಿ ಉತ್ತಮ ಯೋಜನೆಗಳನ್ನು ನೀಡಲಾಗುವದು ಎಂದು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ತಿಳಿಸಿದರು.ತಾ. 8ರಂದು ರಾಜ್ಯದಲ್ಲಿ
ಕೇಂದ್ರದಿಂದ ಜನಪ್ರಿಯ ಆಯವ್ಯಯ ಪತ್ರ ಮಂಡನೆನವದೆಹಲಿ, ಫೆ. 1: ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಆಯವ್ಯಯ ಪತ್ರವನ್ನು ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಶುಕ್ರವಾರ ಸಂಸತ್ತಿನಲ್ಲಿ