ಚೆಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ವತಿಯಿಂದ ಸ್ವಚ್ಛತಾ ಕಾರ್ಯಚೆಟ್ಟಳ್ಳಿ, ನ. 13: ಚೆಟ್ಟಳ್ಳಿಯ ಕಾಫಿ ಸಂಶೋಧನಾ ಉಪಕೇಂದ್ರದ ವತಿಯಿಂದ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕಾರ್ಮಿಕ ವರ್ಗದ ವತಿಯಿಂದ ಚೆಟ್ಟಳ್ಳಿಯಲ್ಲಿ 2 ದಿನಗಳ ಸ್ವಚ್ಛತಾ ಕಾರ್ಯಕ್ರಮವನ್ನು
ಹಸಿರು ದೀಪಾವಳಿ ಜಾಗೃತಿ ಅಭಿಯಾನಕುಶಾಲನಗರ, ನ 13: ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು ಪರಿಸರ ಸಮತೋಲನ ಕಾಪಾಡುವಲ್ಲಿ ಪ್ರತಿಯೊಬ್ಬರು ಚಿಂತನೆ ಹರಿಸಬೇಕಿದೆ ಎಂದು ಕುಶಾಲನಗರ ಪಪಂ ಅಧ್ಯಕ್ಷ ಬಿ.ಜಯವರ್ಧನ್ ಹೇಳಿದರು. ಕರ್ನಾಟಕ ರಾಜ್ಯಮಾಲಿನ್ಯ ನಿಯಂತ್ರಣ
ಪೌತಿ ಖಾತೆ ಆಂದೋಲನ ಮಡಿಕೇರಿ, ನ. 13: ಬಾಳೆಲೆ ಹೋಬಳಿ ಗ್ರಾಮಗಳಿಗೆ ಸಂಬಂಧಿಸಿ ದಂತೆ ಇತ್ತೀಚೆಗೆ ಬಾಳೆಲೆ ನಾಡ ಕಚೇರಿಯಲ್ಲಿ ಉಪತಹಶೀಲ್ದಾರ್, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸೇರಿ ಪೌತಿ
ಬ್ಯಾಡಗೊಟ್ಟ ಗ್ರಾಮದಲ್ಲಿ ಮನೆಗಳ ಹಸ್ತಾಂತರಕೂಡಿಗೆ, ನ. 13: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದಲ್ಲಿ ಈಗಾಗಲೇ 256 ಮನೆಗಳ ನಿರ್ಮಾಣ ಕಾಮಗಾರಿ ಮುಗಿದು ಸರಕಾರದ ಆದೇಶದಂತೆ ದಿಡ್ಡಳ್ಳಿ ಪುನರ್ವಸತಿ
ಅನಾಥ ಶವ ಸಂಸ್ಕಾರ *ಗೋಣಿಕೊಪ್ಪಲು, ನ. 13: ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭಿಕ್ಷುಕರ ಸಂಖ್ಯೆ ದಿನೆ ದಿನೇ ಅಧಿಕಗೊಳ್ಳುತ್ತಿದ್ದು, ಮೊದಲ ಹಂತವಾಗಿ ಗೋಣಿಕೊಪ್ಪಲು ನಗರದಲ್ಲಿ ಭಿಕ್ಷಾಟನೆ ನಿರ್ಮೂಲನಾ ಕಾರ್ಯಾಚರಣೆ ಹಮ್ಮಿಕೊಳ್ಳುವ