ಕೊಡಗಿನ ಗಡಿಯಾಚೆ 100ಕ್ಕೂ ಹೆಚ್ಚು ರೈಲುಗಳ ಸಂಚಾರ ಬೆಂಗಳೂರು, ಮೇ 7: ವಲಸೆ ಕಾರ್ಮಿಕರು, ಪ್ರತಿಪಕ್ಷ ನಾಯಕರು ಹಾಗೂ ನಾಗರಿಕ ಹೋರಾಟಗಾರರ ತೀವ್ರ ಒತ್ತಡದಿಂದಾಗಿ ಶ್ರಮಿಕ್ ವಿಶೇಷ ರೈಲುಗಳನ್ನು ನಿಲ್ಲಿಸುವ ನಿರ್ಧಾರದಿಂದ ನಿಯಂತ್ರಣಕ್ಕೆ ಸಿಲುಕುತ್ತಿಲ್ಲ ವೈರಾಣು ಲಾಕ್ಡೌನ್ ಸಡಿಲಿಸಿದ್ದೇ ತಪ್ಪಾಯಿತಾ...?ದೇಶದ ಆರ್ಥಿಕತೆ ಕುಸಿಯುತ್ತಿರುವ ಹಂತ ದಲ್ಲಿ ಆರ್ಥಿಕತೆಯನ್ನೂ ಸಬಲ ಗೊಳಿಸಬೇಕು. ಇದೇ ಹೊತ್ತಿನಲ್ಲಿ ಹೆಚ್ಚುತ್ತಲೇ ಇರುವ ಕೊರೊನಾ ಸೋಂಕನ್ನು ನಿಯಂತ್ರಿಸಬೇಕು. ಆರ್ಥಿಕತೆ ಸಬಲಗೊಳ್ಳಬೇಕಾದರೆ ಎಲ್ಲಾ ರೀತಿಯ ಜನಜೀವನ ಸಂಘ ಸಂಸ್ಥೆಗಳಿಂದ ಅಲ್ಲಲ್ಲಿ ಆಹಾರ ಕಿಟ್ ವಿತರಣೆಮಡಿಕೇರಿ: ಮಡಿಕೇರಿ ಸಮೀಪದ ಮೇಕೇರಿಯ ಶಕ್ತಿನಗರದ ದಲಿತ ಹಾಗೂ ಬಡ ಕುಟುಂಬಗಳಿಗೆ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಆಹಾರದ ಕಿಟ್ ವಿತರಿಸಲಾಯಿತು. ಮಡಿಕೇರಿ ಗ್ರಾಮಾಂತರ ಪೊಲೀಸ್ ಪ್ರಕೃತಿ ವಿಕೋಪ ಕಾಮಗಾರಿಗೆ ರೂ. 100 ಕೋಟಿ ಬಿಡುಗಡೆಗೆ ಕೆ.ಜಿ.ಬೋಪಯ್ಯ ಕೋರಿಕೆ ಮಡಿಕೇರಿ ಮೇ 7 : ಕೊಡಗು ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಬಿದ್ದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾದ ರಸ್ತೆ, ಸೇತುವೆ, ತಡೆಗೋಡೆ ಮತ್ತು ಇತರ ಕಾಮಗಾರಿಗಳನ್ನು ಮಳೆಗಾಲಕ್ಕೆ ಮುನ್ನ ರಸ್ತೆ ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ ನಾಪೆÇೀಕ್ಲು, ಮೇ. 7: ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಳ, ಕಕ್ಕುಂದಕಾಡು ಪೈಸಾರಿ ಮತ್ತು ಕಲ್ಲುಮೊಟ್ಟೆಗೆ ತೆರಳುವ ರಸ್ತೆಯು ತೀರಾ ಹದಗೆಟ್ಟಿದ್ದು, ವಾಹನ
ಕೊಡಗಿನ ಗಡಿಯಾಚೆ 100ಕ್ಕೂ ಹೆಚ್ಚು ರೈಲುಗಳ ಸಂಚಾರ ಬೆಂಗಳೂರು, ಮೇ 7: ವಲಸೆ ಕಾರ್ಮಿಕರು, ಪ್ರತಿಪಕ್ಷ ನಾಯಕರು ಹಾಗೂ ನಾಗರಿಕ ಹೋರಾಟಗಾರರ ತೀವ್ರ ಒತ್ತಡದಿಂದಾಗಿ ಶ್ರಮಿಕ್ ವಿಶೇಷ ರೈಲುಗಳನ್ನು ನಿಲ್ಲಿಸುವ ನಿರ್ಧಾರದಿಂದ
ನಿಯಂತ್ರಣಕ್ಕೆ ಸಿಲುಕುತ್ತಿಲ್ಲ ವೈರಾಣು ಲಾಕ್ಡೌನ್ ಸಡಿಲಿಸಿದ್ದೇ ತಪ್ಪಾಯಿತಾ...?ದೇಶದ ಆರ್ಥಿಕತೆ ಕುಸಿಯುತ್ತಿರುವ ಹಂತ ದಲ್ಲಿ ಆರ್ಥಿಕತೆಯನ್ನೂ ಸಬಲ ಗೊಳಿಸಬೇಕು. ಇದೇ ಹೊತ್ತಿನಲ್ಲಿ ಹೆಚ್ಚುತ್ತಲೇ ಇರುವ ಕೊರೊನಾ ಸೋಂಕನ್ನು ನಿಯಂತ್ರಿಸಬೇಕು. ಆರ್ಥಿಕತೆ ಸಬಲಗೊಳ್ಳಬೇಕಾದರೆ ಎಲ್ಲಾ ರೀತಿಯ ಜನಜೀವನ
ಸಂಘ ಸಂಸ್ಥೆಗಳಿಂದ ಅಲ್ಲಲ್ಲಿ ಆಹಾರ ಕಿಟ್ ವಿತರಣೆಮಡಿಕೇರಿ: ಮಡಿಕೇರಿ ಸಮೀಪದ ಮೇಕೇರಿಯ ಶಕ್ತಿನಗರದ ದಲಿತ ಹಾಗೂ ಬಡ ಕುಟುಂಬಗಳಿಗೆ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಆಹಾರದ ಕಿಟ್ ವಿತರಿಸಲಾಯಿತು. ಮಡಿಕೇರಿ ಗ್ರಾಮಾಂತರ ಪೊಲೀಸ್
ಪ್ರಕೃತಿ ವಿಕೋಪ ಕಾಮಗಾರಿಗೆ ರೂ. 100 ಕೋಟಿ ಬಿಡುಗಡೆಗೆ ಕೆ.ಜಿ.ಬೋಪಯ್ಯ ಕೋರಿಕೆ ಮಡಿಕೇರಿ ಮೇ 7 : ಕೊಡಗು ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಬಿದ್ದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾದ ರಸ್ತೆ, ಸೇತುವೆ, ತಡೆಗೋಡೆ ಮತ್ತು ಇತರ ಕಾಮಗಾರಿಗಳನ್ನು
ಮಳೆಗಾಲಕ್ಕೆ ಮುನ್ನ ರಸ್ತೆ ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ ನಾಪೆÇೀಕ್ಲು, ಮೇ. 7: ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಳ, ಕಕ್ಕುಂದಕಾಡು ಪೈಸಾರಿ ಮತ್ತು ಕಲ್ಲುಮೊಟ್ಟೆಗೆ ತೆರಳುವ ರಸ್ತೆಯು ತೀರಾ ಹದಗೆಟ್ಟಿದ್ದು, ವಾಹನ