ಕಾಫಿ ಸೇರಿದಂತೆ ವಿವಿಧ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮಮಡಿಕೇರಿ, ಸೆ. 29 : ಪಶ್ಚಿಮಘಟ್ಟ ಪ್ರದೇಶ ವ್ಯಾಪ್ತಿಯೊಂದಿಗೆ ಬೆಟ್ಟ-ಗುಡ್ಡಗಳಿಂದ ಆವೃತ್ತವಾಗಿದ್ದು, ಭೌಗೋಳಿಕವಾಗಿಯೂ ವಿಭಿನ್ನ ರೀತಿಯಲ್ಲಿರುವ ಬಹುತೇಕವಾಗಿ ಕೃಷಿಯನ್ನೇ ಅವಲಂಬಿತವಾಗಿರುವ ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ
ಯುವ ಜನಾಂಗ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕುಮಡಿಕೇರಿ, ಸೆ. 29: ಯುವ ಜನಾಂಗ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳು ವಂತಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ
ಭಾಗಮಂಡಲ ತಲಕಾವೇರಿಯಲ್ಲಿ ಮೂರು ಕುಟುಂಬದಿಂದ ಶ್ರಮದಾನಭಾಗಮಂಡಲ, ಸೆ. 29: ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಇತಿಹಾಸದಂತೆ ತಕ್ಕರಾಗಿದ್ದರು ಎಂದು ಹೇಳಲಾಗಿರುವ ಮಂಡೀರ, ಮಣವಟ್ಟಿರ ಹಾಗೂ ಪಟ್ಟಮಾಡ ಈ ಮೂರು
ಶಾಲಾ ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ : ಸುರೇಶ್ ಕುಮಾರ್ಮಡಿಕೇರಿ, ಸೆ. 29: ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ-ಪ್ರೌಢ ಶಿಕ್ಷಣ
ಬಾಳೆಲೆ ಕೊಡವ ಸಮಾಜ : ಸ್ಥಳಾವಕಾಶಕ್ಕೆ ನಿರ್ಬಂಧಗೋಣಿಕೊಪ್ಪಲು, ಸೆ. 29: ಕೊಡವ ಯುವತಿ ಅನ್ಯಜಾತಿಯ ಪುರುಷನನ್ನು ವಿವಾಹವಾದಲ್ಲಿ ಅಂತಹ ಯುವಕ ಕೊಡವರ ಸಾಂಪ್ರದಾಯಿಕ ಉಡುಗೆ ತೊಡುಗೆ ಯನ್ನು ತೊಟ್ಟು ವಿವಾಹದಲ್ಲಿ ಸಂಭ್ರಮಿಸುವಂತಿಲ್ಲ, ‘ಗೆಜ್ಜೆತಂಡ್’ನ್ನು ಹಿಡಿಯುವಂತಿಲ್ಲ.