ಒಂದು ಭೂಮಿ ಒಂದು ಮನೆ ಕಾರ್ಯಕ್ರಮಮಡಿಕೇರಿ, ಸೆ. 29: ಡಬ್ಲ್ಯುಡಬ್ಲ್ಯುಎಫ್-ಇಂಡಿಯಾ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯದ 1 ರಿಂದ 8ನೇ ತರಗತಿ
ನೂತನ ಇಓಗೆ ಸನ್ಮಾನಗೋಣಿಕೊಪ್ಪಲು, ಸೆ.29: ತಾಲೂಕು ಪಂಚಾಯ್ತಿಯ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿ ಪಡೆದು ಅಧಿಕಾರ ಸ್ವೀಕರಿಸಿರುವ ಕೊಣಿಯಂಡ ಅಪ್ಪಣ್ಣ ಅವರನ್ನು ಪೊನ್ನಂಪೇಟೆ ನಾಡು ನಾಗರಿಕ ವೃಂದದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ
ಭಗತ್ ಸಿಂಗ್ ಜನ್ಮದಿನ ಆಚರಣೆ ಮಡಿಕೇರಿ, ಸೆ. 29: ಶ್ರೀ ಭಗತ್ ಸಿಂಗ್ ಯುವಕ ಸಂಘ ಮಾದಾಪುರ ಇವರ ವತಿಯಿಂದ ಕ್ರಾಂತಿಕಾರಿ ಹುತಾತ್ಮ ಭಗತ್ ಸಿಂಗ್ ಅವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮ
ಲಯನ್ಸ್ನಿಂದ ಶಿಕ್ಷಕರಿಗೆ ಸನ್ಮಾನಸೋಮವಾರಪೇಟೆ, ಸೆ.29: ಲಯನ್ಸ್ ಸಂಸ್ಥೆಯ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈರ್ವರು ಶಿಕ್ಷಕರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೂಡಿಗೆ ಕ್ರೀಡಾಶಾಲೆಯ ಮುಖ್ಯಶಿಕ್ಷಕಿ
ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಲು ಶಾಸಕ ಬೋಪಯ್ಯ ಸಲಹೆಪಾಲಿಬೆಟ್ಟ, ಸೆ. 29: ಸರಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಬೋಧಿಸುತ್ತಿದ್ದು, ಕಂಪ್ಯೂಟರ್ ಜ್ಞಾನದೊಂದಿಗೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಸಕ ಕೆ.ಜಿ. ಬೋಪಯ್ಯ