ಮೇಕೇರಿಯಲ್ಲಿ ಎ.ಎಸ್. ಪೊನ್ನಣ್ಣ ಪ್ರಚಾರಮಡಿಕೇರಿ, ಡಿ. 16: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮೇಕೇರಿ ವಲಯಕ್ಕೆ ಭೇಟಿ ನೀಡಿದ ಕೆ.ಪಿ.ಸಿ.ಸಿ. ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್. ಪೆÇನ್ನಣ್ಣ ಅವರು ಮೇಕೇರಿ ಪಂಚಾಯಿತಿ ಹಾಗೂ
ಜೇಸೀ ಅಧ್ಯಕ್ಷರಾಗಿ ಮಾಯಾ ಗಿರೀಶ್ಸೋಮವಾರಪೇಟೆ, ಡಿ. 16: ಇಲ್ಲಿನ ಪುಷ್ಪಗಿರಿ ಜೆಸಿಐನ ನೂತನ ಅಧ್ಯಕ್ಷರಾಗಿ ಮಾಯಾ ಗಿರೀಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನೆಲ್ಸನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಲ್ಲಿನ ಮಹಿಳಾ ಸಮಾಜದಲ್ಲಿ ಅಧ್ಯಕ್ಷೆ
ಆನೆಗಳಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದ ಕೆಜಿಬಿಸಿದ್ದಾಪುರ, ಡಿ. 16: ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಆದಿವಾಸಿಗಳ ಮನೆಗಳನ್ನು ಶಾಸಕ ಕೆ.ಜಿ ಬೋಪಯ್ಯ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳೆದ
ಕಾಫಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡರೆ ಅಧಿಕ ಇಳುವರಿ*ಗೋಣಿಕೊಪ್ಪಲು, ಡಿ. 16: ಕಾಫಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡಲ್ಲಿ ಅಧಿಕ ಇಳುವರಿಯೊಂದಿಗೆ ಹೆಚ್ಚು ಲಾಭಾಂಶ ಹೊಂದಬಹುದು. ಈ ನಿಟ್ಟಿನಲ್ಲಿ ಕೃಷಿಕರ ಪ್ರಯತ್ನ ಅಗತ್ಯ ಎಂದು ಗೋಣಿಕೊಪ್ಪಲು
ಸಿಎನ್ಸಿ ವತಿಯಿಂದ ತೋಕ್ ನಮ್ಮೆಮಡಿಕೇರಿ, ಡಿ, 16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಆಶ್ರಯದಲ್ಲಿ ವಿಶ್ವ ಅಲ್ಪಸಂಖ್ಯಾತ ಜನಾಂಗದ ಹಕ್ಕುಗಳ ದಿನಾಚರಣೆ ಅಂಗವಾಗಿ ತಾ. 18 ರಂದು ವಾರ್ಷಿಕ ತೋಕ್