ರಕ್ತದಾನ ಶ್ರೇಷ್ಠದಾನ ಬೋಧಸ್ವರೂಪಾನಂದ ಸ್ವಾಮೀಜಿ ಗೋಣಿಕೊಪ್ಪಲು, ಡಿ.16: ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ. ಬೇರೆ ಯಾವುದೇ ದಾನದಿಂದ ಮನುಷ್ಯನ ಜೀವ ಉಳಿಸಲು ಸಾಧ್ಯವಿಲ್ಲ, ನೀವು ನೀಡುವ ರಕ್ತ ಹಲವರ ಜೀವ ರಕ್ಷಕ ಆಗಬಹುದು
ರೌಡಿ ಶೀಟರ್ಸ್ಗಳಿಗೆ ಎಚ್ಚರಿಕೆಶನಿವಾರಸಂತೆ, ಡಿ. 16: ಶನಿವಾರಸಂತೆ, ಕೊಡ್ಲಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ಸ್‍ಗಳನ್ನು ಶನಿವಾರಸಂತೆ ಪೊಲೀಸ್ ಠಾಣೆಗೆ ಕರೆಸಿ, ಗ್ರಾ.ಪಂ. ಚುನಾವಣೆ ಸಂಬಂಧ ಯಾವುದೇ ಅಹಿತಕರ ಘಟನೆಗಳಲ್ಲಿ
ಸೌಜನ್ಯದಿಂದ ವರ್ತಿಸಲು ಸೂಚನೆಮಡಿಕೇರಿ, ಡಿ. 16 : ಸರ್ಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಮಾಧಾನ ಹಾಗೂ ಸೌಜನ್ಯದಿಂದ ವರ್ತಿಸಬೇಕೆಂದು ಸೂಚನೆ ನೀಡಿ ಸರ್ಕಾರದ ಅಧೀನ ಕಾರ್ಯದರ್ಶಿ
ಕೆಂಬಟ್ಟಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಡಿಕೇರಿ, ಡಿ. 16: ಇಂದಿನ ವೈಜ್ಞಾನಿಕ ಯುಗದಲ್ಲಿ ನವ ಸಮಾಜದ ಅಭ್ಯುದಯ ಹಾಗೂ ನಿರ್ಮಾಣಕ್ಕೆ ಶಿಕ್ಷಣ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಭವಿಷ್ಯಕ್ಕೆ ತಕ್ಕಂತೆ ಶಿಕ್ಷಣವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಕೊಡಗು
ಮಾನಸಿಕ ಅಸ್ವಸ್ಥ ವ್ಯಕ್ತಿಗೆ ಚಿಕಿತ್ಸೆಮಡಿಕೇರಿ, ಡಿ. 16: ತೀವ್ರವಾದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರನ್ನು ಬೆಂಗಳೂರಿನ ನಿಮ್ಹಾನ್ಸ್‍ಗೆ ದಾಖಲು ಮಾಡಲಾಯಿತು. ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಅಶ್ವಿನಿ