ನ್ಯಾಯದ ಹಾದಿಯಲ್ಲಿ ಜೀವನ ಸಾಗಿಸಲು ಕರೆಕುಶಾಲನಗರ, ಡಿ. 7: ಭಗವಂತನ ಅನುಗ್ರಹದೊಂದಿಗೆ ಪ್ರಾಪ್ತವಾದ ಜೀವನವನ್ನು ಸುಂದರಗೊಳಿಸುವ ಕೆಲಸ ನಮ್ಮದಾಗಬೇಕಾಗಿದೆ ಎಂದು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಮಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾ ಪ್ರಸನ್ನತೀರ್ಥ
ಕುಶಾಲನಗರದಲ್ಲಿ ಭತ್ತ ಖರೀದಿ ಕೇಂದ್ರದ ನೋಂದಣಿ ಆರಂಭ ಕೂಡಿಗೆ, ಡಿ. 7: ರಾಜ್ಯ ಸರ್ಕಾರದ ಕೃಷಿ ನೀತಿ ಯೋಜನೆ ಅಡಿಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಆಯಾ ತಾಲೂಕು ಮಟ್ಟದಲ್ಲಿ ಆರಂಭಿಸಿ ತಾಲೂಕಿನ ರೈತರ ಭತ್ತವನ್ನು ಖರೀದಿ
ಒತ್ತಡದ ನಡುವಿನ ಜೀವನಕ್ಕೆ ಯೋಗಾಸನ ಅಗತ್ಯಕುಶಾಲನಗರ, ಡಿ. 7: ಭಾರತ ದೇಶದಲ್ಲಿ ಜನ್ಮ ತಾಳಿದ ಯೋಗಾಸನ ಪ್ರಸಕ್ತ ಅಂತರರಾಷ್ಟ್ರೀಯ ಮಟ್ಟದವರೆಗೂ ಹರಡಿಕೊಂಡಿದೆ. ಬದಲಾದ ಆಧುನಿಕ ಜೀವನ ಶೈಲಿಯಲ್ಲಿ ಒತ್ತಡದ ನಡುವೆ ಜೀವಿಸುತ್ತಿರುವ ನಮ್ಮ
ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ : ಮಂಜುನಾಥ್ ಕುಮಾರ್ಮಡಿಕೇರಿ, ಡಿ.7: ಕಾಂಗ್ರೆಸ್ ಪಕ್ಷ ಕೊಡಗಿನ ಎಲ್ಲಾ ಗ್ರಾ.ಪಂ ಗಳಲ್ಲಿ ಅಧಿಕಾರ ಹಿಡಿಯುವಷ್ಟು ಶಕ್ತವಾಗಿದ್ದು, ಮತದಾರರು ಈ ಬಾರಿ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನವೀರಾಜಪೇಟೆ, ಡಿ. 7: ವೀರಾಜಪೇಟೆ ತಾಲೂಕು ಸರ್ಕಾರಿ ನೌಕರರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತಿ ಹೆಚ್ಚ್ಚು ಅಂಕ ಪಡೆದ ಪ್ರತಿಭಾನ್ವಿತ