ತಾ.ಪಂ. ಕೆಡಿಪಿ ಸಭೆ ಮಡಿಕೇರಿ, ನ. 26: ವೀರಾಜಪೇಟೆ ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷರು ಹಾಗೂ ವೀರಾಜಪೇಟೆ ತಾಲೂಕು ಶಾಸಕ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ 2020-21ನೇ ಸಾಲಿನ ತ್ರೈಮಾಸಿಕ
ನಾಳೆ ಹಳೆ ವಿದ್ಯಾರ್ಥಿಗಳ ಮಿಲನಗೋಣಿಕೊಪ್ಪಲು, ನ. 26: ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಮೈಸೂರು ಇದರ ಕೊಡಗು ಜಿಲ್ಲೆಯ ಹಳೆಯ ವಿದ್ಯಾರ್ಥಿಗಳ ಮಿಲನ ಕಾರ್ಯಕ್ರಮವು ತಾ. 28 ರಂದು ಬೆಳಿಗ್ಗೆ 9 ಗಂಟೆಗೆ
ಮಾಂದಲಪಟ್ಟಿ ರಸ್ತೆ ಅಭಿವೃದ್ಧಿ ಯಾವಾಗ...?ಕಣಿವೆ, ನ. 25: ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗಿನಲ್ಲಿ ಇರುವ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗ ದಿರುವುದು ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಬೇಸರ ಮೂಡಿಸುತ್ತಿದೆ.ಕೊಡಗು
ಆಹಾರ ಅರಸಿ ಬಂದ ಕಾಡಾನೆ ವಿದ್ಯುತ್ ಸ್ಪರ್ಶಕ್ಕೆ ಬಲಿಸುಂಟಿಕೊಪ್ಪ, ನ. 25: ಆಹಾರ ಅರಸಿ ಬಂದ ಕಾಡಾನೆಯೊಂದು ಸೋಲಾರ್ ಬೇಲಿಗೆ ಅಕ್ರಮವಾಗಿ ಸಂಪರ್ಕಗೊಳಿಸಿದ್ದು ಕಾಡಾನೆ ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಹಾಕತ್ತೂರು ನಿವಾಸಿ, ಎಂ.ಎಸ್.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಮುಂದುವರಿಕೆಸೋಮವಾರಪೇಟೆ, ನ. 25: ರಾಜ್ಯದ ಎಲ್ಲಾ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಯನ್ನು ನಿಗದಿಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್‍ನ