ತರಬೇತಿ ಕಾರ್ಯಕ್ರಮನಾಪೋಕ್ಲು, ನ. 20: ಸಮೀಪದ ಚೆಯ್ಯಂಡಾಣೆಯಲ್ಲಿ ಕೃಷಿ ಇಲಾಖೆ ವತಿಯಿಂದ ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕದ ಬಳಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿತ್ತು. ಮಡಿಕೇರಿ ಕೃಷಿ ಸಂಶೋಧನಾ
ಅರ್ಜಿ ಆಹ್ವಾನ ಮಡಿಕೇರಿ, ನ. 20: ಮಡಿಕೇರಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದ, ಸಮನ್ವಯ ಶಿಕ್ಷಣ ಕೇಂದ್ರಕ್ಕೆ, ಫಿಸಿಯೋಥೆರಫಿಗಾಗಿ ತಾಲೂಕಿನ ವಿವಿಧ ಶಾಲೆಗಳಿಗೆ ವಿಶೇಷ ಅಗತ್ಯತೆಯುಳ್ಳ ಮಕ್ಕಳು ಬರುತ್ತಿದ್ದಾರೆ. ಈ
ಕೂಡಿಗೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬ ಆಚರಣೆ ಕೂಡಿಗೆ, ನ. 20: ಕುಶಾಲನಗರ ಹೋಬಳಿ ವ್ಯಾಪ್ತಿಯ ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಉಪ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಡಿ. 19 ರಂದು ಬೃಹತ್ ಮೆಘಾ ಅದಾಲತ್ವೀರಾಜಪೇಟೆ, ನ. 20: ವೀರಾಜಪೇಟೆಯ ಸಮುಚ್ಚಯ ನ್ಯಾಯಾಲಯದಲ್ಲಿ ಡಿ. 19 ರಂದು ಬೃಹತ್ ಮೆಘಾ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಮುಚ್ಚಯ ನ್ಯಾಯಾಲಯದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಸಮುಚ್ಚಯ
ನೆಹರು ಯುವ ಕೇಂದ್ರದ ಸ್ಥಾಪನಾ ದಿನ ಸಿದ್ದಾಪುರ, ನ. 20: ನೆಹರು ಯುವ ಕೇಂದ್ರ ಮಡಿಕೇರಿ ಮತ್ತು ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ಯುವಕಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ನೆಹರು ಯುವ ಕೇಂದ್ರದ ಸ್ಥಾಪನಾ ದಿನ