ನಿವೃತ್ತ ಬ್ಯಾಂಕ್ ವ್ಯವಸ್ಥಾಪಕರಿಗೆ ಬೀಳ್ಕೊಡುಗೆಸೋಮವಾರಪೇಟೆ, ಮೇ 26: ಸಮೀಪದ ತೋಳೂರು ಶೆಟ್ಟಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾಗಿ ನಿವೃತ್ತರಾಗುತ್ತಿರುವ ರಘುಚಂದ್ರ ಅವರನ್ನು ತೋಳೂರುಶೆಟ್ಟಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ
ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆಮಡಿಕೇರಿ, ಮೇ 26: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳು ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಸ್‍ಮೆಂಟ್ (ಕೆ.ಸಿ.ಎಂ.ಇ) ವೈದ್ಯರುಗಳಿಗೆ ಕೋವಿಡ್-19
ವಲಸಿಗರಿಗೆ 5 ಕೆ.ಜಿ. ಅಕ್ಕಿ 1 ಕೆ.ಜಿ. ಕಡಲೆಕಾಳು ವಿತರಣೆಮಡಿಕೇರಿ, ಮೇ 26: ಕೊಡಗು ಜಿಲ್ಲೆಯಲ್ಲಿ ಜೀವನ ನಿರ್ವಹಣೆಗಾಗಿ ಬಂದು ನೆಲೆಸಿರುವ ವಲಸಿಗರಿಗೆ ಆತ್ಮ ನಿರ್ಭರ್ ಭಾರತ್ ಯೋಜನೆ ಅಡಿಯಲ್ಲಿ ವಲಸಿಗರಿಗೆ ಮೇ ಮತ್ತು ಜೂನ್ 2020ರ
ಆತ್ಮಹತ್ಯೆಮಡಿಕೇರಿ, ಮೇ 26: ಚೇರಂಬಾಣೆ ಸಮೀಪದ ಕೊಳಗದಾಳು ಗ್ರಾಮದ ಕರ್ಪಕಾಡು ನಿವಾಸಿ ಕಾರ್ಮಿಕ ಬಿ.ಜಿ. ಸಂಜೀವ (55) ಜೀವನದಲ್ಲಿ ಜಿಗುಪ್ಸೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗಮಂಡಲ
ಆಲೂರು ಸಿದ್ದಾಪುರ ಗ್ರಾ.ಪಂ.ನಿಂದ ದಂಡ ವಸೂಲಾತಿಮುಳ್ಳೂರು, ಮೇ 26: ಪಕ್ಕದ ಹಾಸನ ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗಡಿಭಾಗದ ಶನಿವಾರಸಂತೆ ಹೋಬಳಿಯ ಆಲೂರುಸಿದ್ದಾಪುರ ಗ್ರಾ.ಪಂ.ವತಿಯಿಂದ