359 ಮಂದಿಗೆ ಸಂಪರ್ಕ ತಡೆಮಡಿಕೇರಿ, ಮಾ. 30: ಕೊರೊನಾ ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆಹಚ್ಚಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಅದರಂತೆ ಇಂದು ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ ಕೊರೊನಾ ಬಗ್ಗೆ ಜಾಗೃತಿಗೋಣಿಕೊಪ್ಪ ವರದಿ, ಮಾ. 30: ಕೊರೊನಾ ಜಾಗೃತಿ ಮುಂದುವರಿದಿದ್ದು, ಗೋಣಿಕೊಪ್ಪ ಬಸ್ಸು ನಿಲ್ದಾಣದಲ್ಲಿ ಪೊಲೀಸ್ ಇಲಾಖೆ ಮೂಲಕ ಕೊರೊನಾ ವೈರಸ್ ಚಿತ್ರ ಬಿಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ‘ಬಂದರೆ ನೀ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಮಗ್ರಿ ಖರೀದಿಗೋಣಿಕೊಪ್ಪಲು. ಮಾ. 31: ಇಂದು ಕಫ್ರ್ಯೂ ಸಡಿಲಿಸಿದ ಹಿನ್ನೆಲೆ ನಗರ ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸಿ ತಮಗೆ ಬೇಕಾದ ಅವಶ್ಯ ಸಾಮಗ್ರಿಗಳನ್ನು ಖರೀದಿಸಿದರು. ಪ್ರತಿ ದಿನಸಿ, ತರಕಾರಿ,ಮೃತದೇಹ ಪತ್ತೆ ನಾಪೋಕ್ಲು, ಮಾ. 30: ಬೇತು ಗ್ರಾಮದ ಚೆರಿಯಪರಂಬುವಿನ ಕಾವೇರಿ ನದಿ ತಟದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತದೇಹವೊಂದು ಇಂದು ಸಂಜೆ ಪತ್ತೆಯಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಮರಕ್ಕೆ ಬೆಂಕಿಕೂಡಿಗೆ, ಮಾ. 30: ತೂರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿ ಆಕಸ್ಮಿಕವಾಗಿ ಮರವೊಂದಕ್ಕೆ ಬೆಂಕಿ ತಗಲಿ ಉರಿಯುತ್ತಿದ್ದಾಗ ಅಗ್ನಿಶಾಮಕ ದಳ ಸ್ಥಳಕ್ಕೆ ಅಗಮಿಸಿ ನಂದಿಸುವಲ್ಲಿ
359 ಮಂದಿಗೆ ಸಂಪರ್ಕ ತಡೆಮಡಿಕೇರಿ, ಮಾ. 30: ಕೊರೊನಾ ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆಹಚ್ಚಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಅದರಂತೆ ಇಂದು ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ
ಕೊರೊನಾ ಬಗ್ಗೆ ಜಾಗೃತಿಗೋಣಿಕೊಪ್ಪ ವರದಿ, ಮಾ. 30: ಕೊರೊನಾ ಜಾಗೃತಿ ಮುಂದುವರಿದಿದ್ದು, ಗೋಣಿಕೊಪ್ಪ ಬಸ್ಸು ನಿಲ್ದಾಣದಲ್ಲಿ ಪೊಲೀಸ್ ಇಲಾಖೆ ಮೂಲಕ ಕೊರೊನಾ ವೈರಸ್ ಚಿತ್ರ ಬಿಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ‘ಬಂದರೆ ನೀ
ಸಾಮಾಜಿಕ ಅಂತರ ಕಾಯ್ದುಕೊಂಡು ಸಾಮಗ್ರಿ ಖರೀದಿಗೋಣಿಕೊಪ್ಪಲು. ಮಾ. 31: ಇಂದು ಕಫ್ರ್ಯೂ ಸಡಿಲಿಸಿದ ಹಿನ್ನೆಲೆ ನಗರ ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸಿ ತಮಗೆ ಬೇಕಾದ ಅವಶ್ಯ ಸಾಮಗ್ರಿಗಳನ್ನು ಖರೀದಿಸಿದರು. ಪ್ರತಿ ದಿನಸಿ, ತರಕಾರಿ,
ಮೃತದೇಹ ಪತ್ತೆ ನಾಪೋಕ್ಲು, ಮಾ. 30: ಬೇತು ಗ್ರಾಮದ ಚೆರಿಯಪರಂಬುವಿನ ಕಾವೇರಿ ನದಿ ತಟದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತದೇಹವೊಂದು ಇಂದು ಸಂಜೆ ಪತ್ತೆಯಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ
ಮರಕ್ಕೆ ಬೆಂಕಿಕೂಡಿಗೆ, ಮಾ. 30: ತೂರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿ ಆಕಸ್ಮಿಕವಾಗಿ ಮರವೊಂದಕ್ಕೆ ಬೆಂಕಿ ತಗಲಿ ಉರಿಯುತ್ತಿದ್ದಾಗ ಅಗ್ನಿಶಾಮಕ ದಳ ಸ್ಥಳಕ್ಕೆ ಅಗಮಿಸಿ ನಂದಿಸುವಲ್ಲಿ