ಜ್ಞಾನವಿಕಾಸ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆಸೋಮವಾರಪೇಟೆ, ಜ. 14: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಶಾಲೆಯ ವಿದ್ಯಾರ್ಥಿಗಳು ವಿವಿಧ ಛದ್ಮವೇಷ ಮಹಿಳಾ ಸ್ವಸಹಾಯ ಸಹಕಾರ ಸಂಘ ಬಲಪಡಿಸಲು ಕರೆಮಡಿಕೇರಿ, ಜ. 14: ಮಹಿಳಾ ಸ್ವಸಹಾಯ ಸಹಕಾರ ಸಂಘಗಳನ್ನು ಬಲಪಡಿಸುವಲ್ಲಿ ಮಹಿಳೆಯರು ಮುಂದಾಗಬೇಕು ಎಂದು ಜಿಲ್ಲಾ ಸಹಕಾರಿ ಪ್ರಶಸ್ತಿ ಪುರಸ್ಕøತರಾದ ಉಷಾ ತೇಜಸ್ವಿ ಕರೆ ನೀಡಿದ್ದಾರೆ. ವಿದ್ಯುತ್ ವ್ಯತ್ಯಯಮಡಿಕೇರಿ, ಜ.14: ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು, ಜನವರಿ, 16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ ಮಟ್ಕಾ ದಂಧೆ ಮೂವರ ಬಂಧನವೀರಾಜಪೇಟೆ, ಜ. 14: ವೀರಾಜಪೇಟೆಯ ಗೋಣಿಕೊಪ್ಪ ರಸ್ತೆಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಬೇಕರಿಯಲ್ಲಿ ಸಿಂಗಲ್ ನಂಬರಿನ ಮಟ್ಕಾ ಹೆಸರಿನಲ್ಲಿ ಜೂಜಾಟದಲ್ಲಿ ತೊಡಗಿದ್ದ ಶಿವಲಿಂಗ, ಅನಿಲ್ ಕುಮಾರ್ ಹೆಮ್ಮೆತ್ತಾಳುವಿನಲ್ಲಿ ಸಂಕ್ರಾಂತಿಮಡಿಕೇರಿ, ಜ. 14: ಪ್ರಕೃತಿ ವಿಕೋಪಕ್ಕೆ ಸಿಲುಕಿ ಭೂ ಕುಸಿತದಿಂದ ಸಾವು ನೋವು ಸಂಭವಿಸಿದ ಹೆಮ್ಮೆತ್ತಾಳು ಗ್ರಾಮದಲ್ಲಿರುವ ಶ್ರೀ ಬೇಟೆ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಮಣ ಹಬ್ಬವನ್ನು
ಜ್ಞಾನವಿಕಾಸ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆಸೋಮವಾರಪೇಟೆ, ಜ. 14: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಶಾಲೆಯ ವಿದ್ಯಾರ್ಥಿಗಳು ವಿವಿಧ ಛದ್ಮವೇಷ
ಮಹಿಳಾ ಸ್ವಸಹಾಯ ಸಹಕಾರ ಸಂಘ ಬಲಪಡಿಸಲು ಕರೆಮಡಿಕೇರಿ, ಜ. 14: ಮಹಿಳಾ ಸ್ವಸಹಾಯ ಸಹಕಾರ ಸಂಘಗಳನ್ನು ಬಲಪಡಿಸುವಲ್ಲಿ ಮಹಿಳೆಯರು ಮುಂದಾಗಬೇಕು ಎಂದು ಜಿಲ್ಲಾ ಸಹಕಾರಿ ಪ್ರಶಸ್ತಿ ಪುರಸ್ಕøತರಾದ ಉಷಾ ತೇಜಸ್ವಿ ಕರೆ ನೀಡಿದ್ದಾರೆ.
ವಿದ್ಯುತ್ ವ್ಯತ್ಯಯಮಡಿಕೇರಿ, ಜ.14: ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು, ಜನವರಿ, 16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ
ಮಟ್ಕಾ ದಂಧೆ ಮೂವರ ಬಂಧನವೀರಾಜಪೇಟೆ, ಜ. 14: ವೀರಾಜಪೇಟೆಯ ಗೋಣಿಕೊಪ್ಪ ರಸ್ತೆಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಬೇಕರಿಯಲ್ಲಿ ಸಿಂಗಲ್ ನಂಬರಿನ ಮಟ್ಕಾ ಹೆಸರಿನಲ್ಲಿ ಜೂಜಾಟದಲ್ಲಿ ತೊಡಗಿದ್ದ ಶಿವಲಿಂಗ, ಅನಿಲ್ ಕುಮಾರ್
ಹೆಮ್ಮೆತ್ತಾಳುವಿನಲ್ಲಿ ಸಂಕ್ರಾಂತಿಮಡಿಕೇರಿ, ಜ. 14: ಪ್ರಕೃತಿ ವಿಕೋಪಕ್ಕೆ ಸಿಲುಕಿ ಭೂ ಕುಸಿತದಿಂದ ಸಾವು ನೋವು ಸಂಭವಿಸಿದ ಹೆಮ್ಮೆತ್ತಾಳು ಗ್ರಾಮದಲ್ಲಿರುವ ಶ್ರೀ ಬೇಟೆ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಮಣ ಹಬ್ಬವನ್ನು