ಕೊಡ್ಲಿಪೇಟೆಯಲ್ಲಿ ಕೆಡಿಸಿಸಿ ಬ್ಯಾಂಕ್ ಶಾಖೆ ನಿರ್ಮಾಣಕ್ಕೆ ಚಾಲನೆಕೊಡ್ಲಿಪೇಟೆ, ಮೇ 20: ಕೊಡ್ಲಿಪೇಟೆಯಲ್ಲಿ ರೂ. 26 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ನೂತನ ಶಾಖೆಯ ಕಟ್ಟಡ ನಿರ್ಮಾಣಕ್ಕೆ ಡಿಸಿಸಿ
ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆವೀರಾಜಪೇಟೆ, ಮೆ 20: ಕೇರಳ ರಾಜ್ಯದ ವಯನಾಡು ಜಿಲ್ಲೆಯ ನಿವಾಸಿ ಪೀಟರ್ (48) ಎಂಬವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬಿರುನಾಣಿ ಗ್ರಾಮದ ವ್ಯಕ್ತಿಯೋರ್ವರ ತೋಟದಲ್ಲಿ ಕೆಲಸ ನಿರ್ವಹಿಸುತಿದ್ದ ಕೇರಳ
ವೀರಾಜಪೇಟೆಯಿಂದ ಬೆಂಗಳೂರಿಗೆ ಬಸ್ವೀರಾಜಪೇಟೆ, ಮೇ 20: ಕಳೆದ ಎರಡು ತಿಂಗಳುಗಳಿಂದ ಕೊರೊನಾ ವೈರಸ್ ಭೀತಿ, ಲಾಕ್‍ಡೌನ್ ನಿರ್ಬಂಧದ ಹಿನೆÀ್ನಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದ್ದುದು ನಿನ್ನೆಯಿಂದ
ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಡಿಕೇರಿ, ಮೇ.20: ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆಯ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 18 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,
ಪರೀಕ್ಷಾ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಬಿಇಓ ಭೇಟಿಪರೀಕ್ಷಾ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಬಿಇಓ ಭೇಟಿ ತೇರ್ಗಡೆಯಾಗುತ್ತಿದ್ದ ರಿಷಿ, ಉತ್ತಮವಾಗಿ ವ್ಯಾಸಂಗ ಮಾಡುತ್ತಿದ್ದ. ಈ ಮಧ್ಯೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯ ಬಗ್ಗೆಯೂ ಗೊಂದಲಗಳು