ಗುರುತಿನ ಚೀಟಿ ಧರಿಸಿ ಕರ್ತವ್ಯ ನಿರ್ವಹಣೆಗೆ ಸೂಚನೆಮಡಿಕೇರಿ, ನ. 5: ರಾಜ್ಯದ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಅಧಿಕಾರಿ - ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸಿ ಪ್ರದರ್ಶಿಸುವ
‘ಹಣಕಾಸು ಸಂಸ್ಥೆಗಳ ಮೇಲೆ ಕ್ರಮ’ಕುಶಾಲನಗರ, ನ. 5: ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಿಯಮಬಾಹಿರ ಹಣಕಾಸು ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಎಚ್.ಎಂ.ಶೈಲೇಂದ್ರಕುಮಾರ್ ತಿಳಿಸಿದ್ದಾರೆ.
ಆಸ್ತಿ ವಿಚಾರಕ್ಕೆ ಬೆಟ್ಟದಕೊಪ್ಪದಲ್ಲಿ ಮಾವನಿಂದ ಸೊಸೆಗೆ ಗುಂಡೇಟುಸೋಮವಾರಪೇಟೆ, ನ. 5: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ಮಾವನೇ ತನ್ನ ಸೊಸೆಯ ಮೇಲೆ ಗುಂಡು ಹಾರಿಸಿದ ಘಟನೆ ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಕೊಪ್ಪ
ಪೊನ್ನಂಪೇಟೆ ತಾಲೂಕಿಗೆ ನೂತನ ತಹಶೀಲ್ದಾರ್ಮಡಿಕೇರಿ, ನ. 5: ಜಿಲ್ಲೆಯಲ್ಲಿ ನೂತನವಾಗಿ ಕಾರ್ಯಗತ ಗೊಳ್ಳುತ್ತಿರುವ ಪೊನ್ನಂಪೇಟೆ ತಾಲೂಕಿಗೆ ನೂತನ ತಹಶೀಲ್ದಾರ್ ಅವರನ್ನು ನೇಮಕ ಮಾಡಲು ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ
ಏಲಕ್ಕಿ ಸಹಕಾರ ಸಂಘಕ್ಕೆ ಶನಿವಾರ ಚುನಾವಣೆಮಡಿಕೇರಿ, ನ. 5 : 1939ರಲ್ಲಿ ಸ್ಥಾಪನೆಯಾದ ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ 2020-25ನೇ ಸಾಲಿನ ಆಡಳಿತ ಮಂಡಳಿಗೆ ತಾ. 7 ರಂದು ಮಡಿಕೇರಿಯ ಕೊಡವ