ವರ್ಷಾಂತ್ಯದಲ್ಲಿ ತೆರೆಗೆ ಬರಲಿದೆ ‘ಉಸಾರ್ !’ಮಡಿಕೇರಿ, ನ. 5: ಕೊಡವ ಭಾಷೆಯಲ್ಲಿ ಹೊಸದೊಂದು ಚಲನಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಇದರ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದೆ. ಉಸಾರ್ ಎಂಬ ಹೆಸರಿನ ಈ ಚಿತ್ರದ ಚಿತ್ರೀಕರಣ ಈಗಾಗಲೇ ಶೇ.80ರಷ್ಟು
ಹದಗೆಟ್ಟಿರುವ ನಲ್ವತ್ತೇಕರೆ ಬರಡಿ ರಸ್ತೆ ಸಿದ್ದಾಪುರ, ನ. 5: ನೆಲ್ಲಿಹುದಿಕೇರಿಯ ಅತ್ತಿಮಂಗಲದಿಂದ ನಲ್ವತ್ತೇಕರೆ-ಬರಡಿಗೆ ತೆರಳುವ ಸಾರ್ವಜನಿಕ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು, ರಸ್ತೆಯನ್ನು ಕೂಡಲೇ ದುರಸ್ತಿ ಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ದಶಕಗಳಿಂದ
ಮೊಗೇರ ಸಮಾಜದಿಂದ ಸನ್ಮಾನಮಡಿಕೇರಿ, ನ. 5: ಕೊಡಗು ಜಿಲ್ಲೆಯಿಂದ ಪ್ರಥಮ ಬಾರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ನೇಮಕಗೊಂಡ ಮೊಗೇರ ಸಮಾಜದ ಗೌರವಾಧ್ಯಕ್ಷ ಹಾಗೂ ತುಳುವೆರ ಜನಪದ ಕೂಟದ
ಗ್ರಾಮಸಭೆಗೆ ಬಾರದ ಅಧಿಕಾರಿಗಳು ಮಡಿಕೇರಿ, ನ. 5: ಗ್ರಾಮಸಭೆಗೆ ವಿವಿಧ ಇಲಾಖಾಧಿಕಾರಿಗಳು ಗೈರು ಹಾಜರಾಗುವ ಮೂಲಕ ಕರ್ತವ್ಯಲೋಪವೆಸಗಿದ್ದಾರೆ ಎಂದು ಆರೋಪಿಸಿ ಕಿರುಗೂರು ಗ್ರಾಮಸ್ಥರು ಗ್ರಾಮಸಭೆಯನ್ನು ಬಹಿಷ್ಕರಿಸಿ ಅಸಮಾಧಾನ ವ್ಯಕ್ತಪಡಿಸಿದರು. ಕಿರುಗೂರು ಪಂಚಾಯಿತಿಯಲ್ಲಿ ಆಯೋಜಿಸಲ್ಪಟ್ಟಿದ್ದ
ಕಾಡಾನೆ ದಾಳಿ; ಅಪಾರ ನಷ್ಟ ನಾಪೆÉÇೀಕ್ಲು, ನ. 5: ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಗ್ರಾಮದ ಕಂಬೆಯಂಡ ಮುತ್ತಮ್ಮ ಅವರ ತೋಟದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ್ದು, 50ಕ್ಕೂ ಅಧಿಕ ಕಾಫಿ