ಸೆಂಟ್ ಆನ್ಸ್ ಕಾಲೇಜಿನಲ್ಲಿ ವಿಚಾರಗೋಷ್ಠಿವೀರಾಜಪೇಟೆ, ಡಿ. 19: ವೀರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಾಫ್ಟ್ವೇರ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್’ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿ ನಡೆಯಿತು. ಮಡಿಕೇರಿಯ ಎಫ್.ಎಂ.ಕೆ.ಎಂ.ಸಿ. ಪುಟಾಣಿ ಮಕ್ಕಳ ಛದ್ಮವೇಷ ಸ್ಪರ್ಧೆಸುಂಟಿಕೊಪ್ಪ, ಡಿ. 19: ಜ್ಞಾನಧಾರಾ ಶಿಶುವಿಹಾರದಲ್ಲಿ ಪುಟಾಣಿ ಮಕ್ಕಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮಕ್ಕಳು ವಿವಿಧ ಬಗೆಯ ಉಡುಪುಗಳನ್ನು ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಪೋಷಕರ, ಸಾರ್ವಜನಿಕರ ಚಪ್ಪಾಳೆಗೆ ಪಾತ್ರರಾದರು. ಶಿರಂಗಾಲ ಕಾಲೇಜಿನಲ್ಲಿ ಕ್ರೀಡಾಕೂಟಕ್ಕೆ ಚಾಲನೆಕೂಡಿಗೆ, ಡಿ. 19: ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಕ್ರೀಡಾಕೂಟಕ್ಕೆ ವಿಎಸ್‍ಎಸ್‍ಎನ್ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಪ್ರತಿಯೊಬ್ಬರಿಗೂ ಅವಶ್ಯಕ. ವಿದ್ಯಾರ್ಥಿಗಳು ಗುಡ್ಡೆಹೊಸೂರಿನಲ್ಲಿ ಮಹಿಳಾ ಗ್ರಾಮಸಭೆಗುಡ್ಡೆಹೊಸೂರು, ಡಿ. 19: ಇಲ್ಲಿನ ಗ್ರಾಮ ಪಂಚಾಯಿತಿಯ ಮಹಿಳಾ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭ ಭಾರತಿ ಸಂತ ಅಂತೋಣಿ ದೇವಾಲಯದಲ್ಲಿ ಕದಿರು ಹಬ್ಬಸುಂಟಿಕೊಪ್ಪ, ಡಿ. 19: ಸಂತ ಅಂತೋಣಿ ದೇವಾಲಯದಲ್ಲಿ ಕದಿರು ಹಬ್ಬವನ್ನು ಆಚರಿಸಲಾಯಿತು. ಕೊಡಗಿನ ಹುತ್ತರಿ ಹಬ್ಬವನ್ನು ಹೋಲುವ ಮಾದರಿಯಲ್ಲೇ ಈ ಮಾತೆಯ ಹಬ್ಬವನ್ನು ಭತ್ತದ ತೆನೆಯನ್ನು ಕೊಯ್ದು
ಸೆಂಟ್ ಆನ್ಸ್ ಕಾಲೇಜಿನಲ್ಲಿ ವಿಚಾರಗೋಷ್ಠಿವೀರಾಜಪೇಟೆ, ಡಿ. 19: ವೀರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಾಫ್ಟ್ವೇರ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್’ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿ ನಡೆಯಿತು. ಮಡಿಕೇರಿಯ ಎಫ್.ಎಂ.ಕೆ.ಎಂ.ಸಿ.
ಪುಟಾಣಿ ಮಕ್ಕಳ ಛದ್ಮವೇಷ ಸ್ಪರ್ಧೆಸುಂಟಿಕೊಪ್ಪ, ಡಿ. 19: ಜ್ಞಾನಧಾರಾ ಶಿಶುವಿಹಾರದಲ್ಲಿ ಪುಟಾಣಿ ಮಕ್ಕಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮಕ್ಕಳು ವಿವಿಧ ಬಗೆಯ ಉಡುಪುಗಳನ್ನು ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಪೋಷಕರ, ಸಾರ್ವಜನಿಕರ ಚಪ್ಪಾಳೆಗೆ ಪಾತ್ರರಾದರು.
ಶಿರಂಗಾಲ ಕಾಲೇಜಿನಲ್ಲಿ ಕ್ರೀಡಾಕೂಟಕ್ಕೆ ಚಾಲನೆಕೂಡಿಗೆ, ಡಿ. 19: ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಕ್ರೀಡಾಕೂಟಕ್ಕೆ ವಿಎಸ್‍ಎಸ್‍ಎನ್ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಪ್ರತಿಯೊಬ್ಬರಿಗೂ ಅವಶ್ಯಕ. ವಿದ್ಯಾರ್ಥಿಗಳು
ಗುಡ್ಡೆಹೊಸೂರಿನಲ್ಲಿ ಮಹಿಳಾ ಗ್ರಾಮಸಭೆಗುಡ್ಡೆಹೊಸೂರು, ಡಿ. 19: ಇಲ್ಲಿನ ಗ್ರಾಮ ಪಂಚಾಯಿತಿಯ ಮಹಿಳಾ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭ ಭಾರತಿ
ಸಂತ ಅಂತೋಣಿ ದೇವಾಲಯದಲ್ಲಿ ಕದಿರು ಹಬ್ಬಸುಂಟಿಕೊಪ್ಪ, ಡಿ. 19: ಸಂತ ಅಂತೋಣಿ ದೇವಾಲಯದಲ್ಲಿ ಕದಿರು ಹಬ್ಬವನ್ನು ಆಚರಿಸಲಾಯಿತು. ಕೊಡಗಿನ ಹುತ್ತರಿ ಹಬ್ಬವನ್ನು ಹೋಲುವ ಮಾದರಿಯಲ್ಲೇ ಈ ಮಾತೆಯ ಹಬ್ಬವನ್ನು ಭತ್ತದ ತೆನೆಯನ್ನು ಕೊಯ್ದು