ರಾಜಕೀಯ ರಹಿತವಾಗಿ ಪಟ್ಟಣದ ಅಭಿವೃದ್ಧಿ: ಸಂಸದ ಎರಡು ಪದವಿಗಳ ಚುನಾವಣೆಯ ನಂತರ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಎರಡು ಪದವಿಗಳು ಪಕ್ಷದ ಪಾಲಾಗಿವೆ. ನೂತನವಾಗಿ ಆಯ್ಕೆಯಾದ ಇಬ್ಬರು ವೀರಾಜಪೇಟೆ
ಅರ್ಜಿ ಆಹ್ವಾನ ಮಡಿಕೇರಿ, ನ. 3: ವೀರಾಜಪೇಟೆ ತಾಲೂಕಿನ ಬಾಳುಗೋಡು ಗ್ರಾಮದ ಏಕಲವ್ಯ ಮಾದರಿ ವಸತಿ ಕಾಲೇಜಿನಲ್ಲಿ 2020-21ನೇ ಸಾಲಿಗೆ ಪ್ರಥಮ ಪಿಯುಸಿ ತರಗತಿಯ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೀಸಲಾತಿ
ಎಫ್.ಎಂ.ಕೆ.ಎಂ.ಸಿ. ಕಾಲೇಜಿನಲ್ಲಿ ಮೌಲ್ಯಮಾಪನ ಕೇಂದ್ರಮಡಿಕೇರಿ, ನ. 3 : ಮಂಗಳೂರು ವಿಶ್ವವಿದ್ಯಾನಿಲಯವು ಕೊಡಗು ಜಿಲ್ಲೆ ವಿಭಾಗದ ಪದವಿ ಮೌಲ್ಯಮಾಪನಾ ಕೇಂದ್ರವನ್ನು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಸ್ಥಾಪಿಸಿ ಸೋಮವಾರದಿಂದ ಬಿ.ಎ.
ಕನಿಷ್ಟ ವೇತನಕ್ಕೆ ಆಗ್ರಹಿಸಿ ಅಂಚೆ ಕಚೇರಿ ಎದುರು ಪ್ರತಿಭಟನೆ ಮಡಿಕೇರಿ, ನ.3 : ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಕನಿಷ್ಟ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಪೀಪಲ್ಸ್ ಮೂವ್‍ಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಸಂಘಟನೆಯ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಮಿಕರ
ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಡಿಕೇರಿ, ನ. 3: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2020-21 ನೇ ಸಾಲಿಗೆ ಮೆಟ್ರಿಕ್ ಪೂರ್ವ/ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅಲ್ಪಸಂಖ್ಯಾತ ಮುಸ್ಲಿಂ,