ಐಎಎಸ್ ಕೆಎಎಸ್ ಪರೀಕ್ಷೆಗಳಿಗೆ ತರಬೇತಿಮಡಿಕೇರಿ, ನ. 3: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ
ಸಿಎನ್ಸಿ ಸತ್ಯಾಗ್ರಹಕ್ಕೆ ಕಾಂಗ್ರೆಸ್ ಬೆಂಬಲಗೋಣಿಕೊಪ್ಪ ವರದಿ, ನ. 3: ಕೊಡವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಹೋರಾಟ ನಡೆಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ಅವರಿಗೆ ಬೆಂಬಲ ಸೂಚಿಸಲಾಗುವುದು
ಕೃಷಿ ಸಾಲ ಬಡ್ಡಿ ರಿಯಾಯಿತಿ ಸುತ್ತೋಲೆ ಮರುಪರಿಶೀಲನೆಗೆ ಆಗ್ರಹಮಡಿಕೇರಿ, ನ. 3: ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ಬಡ್ಡಿ ರಿಯಾಯಿತಿ ವಿತರಿಸುವ ಸಂಬಂಧ ಸರ್ಕಾರ ಹೊರಡಿಸಿರುವ ಸುತ್ತೋಲೆಯ ಮಾರ್ಗಸೂಚಿಗಳು ಸಮಂಜಸವಾಗಿಲ್ಲದ ಕಾರಣ ಡಿಸಿಸಿ ಬ್ಯಾಂಕ್
ಪಾಲಿಬೆಟ್ಟ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೊಠಡಿ ಉದ್ಘಾಟನೆಪಾಲಿಬೆಟ್ಟ, ನ. 3: ಪಾಲಿಬೆಟ್ಟ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೊಠಡಿಯನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಉದ್ಘಾಟಿಸಿದರು. ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ
ಜೇನು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆವೀರಾಜಪೇಟೆ, ವರದಿ. ನ. 3: ಇಲ್ಲಿನ ನಂ.304 ನೇ ಕೊಡಗು ಜೇನು ಮತ್ತು ಮೇಣ ಉತ್ಪಾದಕರ ಸಹಕಾರ ಮಾರಾಟ ಸಂಘದ ಎಲ್ಲಾ 15 ಸ್ಥಾನಗಳಿಗೆ ಅವಿರೋಧ ಆಯ್ಕೆ