ರಸ್ತೆ ಅಭಿವೃದ್ಧಿಗೆ ಚಾಲನೆಗೋಣಿಕೊಪ್ಪ ವರದಿ, ನ. 1: ಶಾಸಕ ಕೆ. ಜಿ. ಬೋಪಯ್ಯ ಅವರ ವಿಶೇಷ 9 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹರಿಹರ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ
ಶ್ರೀ ಬೆಟ್ಟಚಿಕ್ಕಮ್ಮ ದೇವರ ಉತ್ಸವ ಮಡಿಕೇರಿ, ನ. 1: ಶ್ರೀಮಂಗಲ ನಾಡು ಹರಿಹರ ಗ್ರಾಮದ ಶ್ರೀ ಬೆಟ್ಟಚಿಕ್ಕಮ್ಮ ದೇವರ ಉತ್ಸವ ತಾ. 3ರಂದು (ನಾಳೆ) ಜರುಗಲಿದೆ. ಅಂದು ಸಂಜೆ 6 ಗಂಟೆಗೆ ದೇವರ
ಸಮಾರೋಪ ಸಮಾರಂಭಚೆಟ್ಟಳ್ಳಿ, ನ. 1: ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮದಿನದ ಅಂಗವಾಗಿ ಎಸ್.ಕೆ .ಎಸ್ ಎಸ್.ಎಫ್ ಜಿಸಿಸಿ ಕೊಡಗು ಸಮಿತಿಯ ಅಧೀನದಲ್ಲಿ ಕಳೆದ ಹನ್ನೆರಡು ದಿನಗಳಿಂದ “ಪ್ರೀತಿಯ ಪ್ರವಾದಿ”
ಮಾದಾಪುರ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಕ್ರಮಸೋಮವಾರಪೇಟೆ, ನ. 1: ಸಮೀಪದ ಮಾದಾಪುರ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಗಳನ್ನು ಸರಿಪಡಿಲು ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ಮಾದಾಪುರ ಕ್ಷೇತ್ರವನ್ನು ಪ್ರತಿನಿಧಿಸುವ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್
ಅಂಗನವಾಡಿಯಲ್ಲಿ ಸುರಕ್ಷತೆ ಬಗ್ಗೆ ಅರಿವು ಸೋಮವಾರಪೇಟೆ, ನ. 1: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ತಾಲೂಕಿನ ಮಾಲಂಬಿ ಅಂಗನವಾಡಿಯಲ್ಲಿ ಕೋವಿಡ್-19 ಹಿನ್ನೆಲೆ ಮಕ್ಕಳು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಸಹಾಯವಾಣಿ