ಹೈನುಗಾರಿಕೆಯಲ್ಲಿ ಯುವಕನ ಸಾಧನೆಕಣಿವೆ, ಡಿ. 9 : ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಗೆ ಮಾರು ಹೋಗುತ್ತಿರುವ ಇಂದಿನ ಅದೆಷ್ಟೋ ಯುವಕರು ಹಳ್ಳಿಗಳನ್ನು ತೊರೆದು ನಗರಗಳತ್ತ ಮುಖ ಮಾಡುತ್ತಿರುವ ಈ ಹೊತ್ತಿನಲ್ಲಿ ಅರೆಭಾಷೆ ಗೌಡ ಸಮಾಜದ ಮಹಾಸಭೆ ಗುಡ್ಡೆಹೊಸುರು, ಡಿ. 9: ಇಲ್ಲಿನ ಗೌಡ ಸಮಾಜದ ವಾರ್ಷಿಕ ಮಹಾಸಭೆಯು ಇಲ್ಲಿನ ಶಾಲಾ ಆವರಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೋಡಿ ರಾಮಮೂರ್ತಿ ವಹಿಸಿದರು. ಮಾರಕ ರೋಗದ ಬಗ್ಗೆ ಜಾಗೃತರಾಗಲು ಕರೆವೀರಾಜಪೇಟೆ: ಡಿ, 9: ಆರೋಗ್ಯವಂತ ಸಮಾಜವನ್ನು ಕಾಣಬೇಕಾದರೆ ಪ್ರತಿಯೊಬ್ಬರು ಈ ಮಾರಕ ರೋಗದ ಬಗ್ಗೆ ಜಾಗೃತ ರಾಗಿರಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಸುನೀತಾ ರಾಜ್ಯ ಮಟ್ಟಕ್ಕೆ ಆಯ್ಕೆಮೂರ್ನಾಡು, ಡಿ. 9 : ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿಯ ಸರ್ಕಾರಿ ಉಪ ಚುನಾವಣೆ ಗೆಲುವು ಬಿಜೆಪಿ ವಿಜಯೋತ್ಸವಮಡಿಕೇರಿ, ಡಿ.9: ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಕೊಡಗು ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿಜಯೋತ್ಸವ ನಡೆಯಿತು. ವಿಧಾನಪರಿಷತ್
ಹೈನುಗಾರಿಕೆಯಲ್ಲಿ ಯುವಕನ ಸಾಧನೆಕಣಿವೆ, ಡಿ. 9 : ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಗೆ ಮಾರು ಹೋಗುತ್ತಿರುವ ಇಂದಿನ ಅದೆಷ್ಟೋ ಯುವಕರು ಹಳ್ಳಿಗಳನ್ನು ತೊರೆದು ನಗರಗಳತ್ತ ಮುಖ ಮಾಡುತ್ತಿರುವ ಈ ಹೊತ್ತಿನಲ್ಲಿ
ಅರೆಭಾಷೆ ಗೌಡ ಸಮಾಜದ ಮಹಾಸಭೆ ಗುಡ್ಡೆಹೊಸುರು, ಡಿ. 9: ಇಲ್ಲಿನ ಗೌಡ ಸಮಾಜದ ವಾರ್ಷಿಕ ಮಹಾಸಭೆಯು ಇಲ್ಲಿನ ಶಾಲಾ ಆವರಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೋಡಿ ರಾಮಮೂರ್ತಿ ವಹಿಸಿದರು.
ಮಾರಕ ರೋಗದ ಬಗ್ಗೆ ಜಾಗೃತರಾಗಲು ಕರೆವೀರಾಜಪೇಟೆ: ಡಿ, 9: ಆರೋಗ್ಯವಂತ ಸಮಾಜವನ್ನು ಕಾಣಬೇಕಾದರೆ ಪ್ರತಿಯೊಬ್ಬರು ಈ ಮಾರಕ ರೋಗದ ಬಗ್ಗೆ ಜಾಗೃತ ರಾಗಿರಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಸುನೀತಾ
ರಾಜ್ಯ ಮಟ್ಟಕ್ಕೆ ಆಯ್ಕೆಮೂರ್ನಾಡು, ಡಿ. 9 : ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿಯ ಸರ್ಕಾರಿ
ಉಪ ಚುನಾವಣೆ ಗೆಲುವು ಬಿಜೆಪಿ ವಿಜಯೋತ್ಸವಮಡಿಕೇರಿ, ಡಿ.9: ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಕೊಡಗು ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿಜಯೋತ್ಸವ ನಡೆಯಿತು. ವಿಧಾನಪರಿಷತ್