ವಿಶೇಷಚೇತನರ ದಿನಾಚರಣೆಸೋಮವಾರಪೇಟೆ,ಡಿ.8: ‘ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಫಲಾನುಭವಿಗಳು ತಾಲೂಕು ಕಾನೂನು ಸೇವಾ ಸಮಿತಿಗೆ ಅರ್ಜಿ ಸಲ್ಲಿಸಿ; ಸೌಲಭ್ಯ ದೊರಕಿಸಿಕೊಡುತ್ತೇವೆ’ ಎಂದು ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ಲಸಿಕಾ ಶಿಬಿರಒಡೆಯನಪುರ, ಡಿ.8: ಮನೆಗಳಲ್ಲಿ ಪ್ರತಿಯೊಬ್ಬರು ತಮ್ಮ ಸಾಕುಪ್ರಾಣಿಗಳಿಗೆ ರೇಬಿಸ್ ನಿರೋಧಕ ಲಸಿಕೆಯನ್ನು ಹಾಕಿಸುವ ಮೂಲಕ ಕಾಯಿಲೆಯನ್ನು ತಡೆಗಟ್ಟಬಹುದು ಎಂದು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ.ನಾಗರಾಜ್ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಸಂಸ್ಕಾರ ಮೈಗೂಡಿಸಿಕೊಳ್ಳಲು ಕರೆಸುಂಟಿಕೊಪ್ಪ, ಡಿ.8: ವಿದ್ಯಾರ್ಥಿಗಳು ಸಂಸ್ಕಾರವನ್ನು ಮೈಗೂಡಿಸಿಕೊಂಡು ವಿದ್ಯೆಯನ್ನು ಕಲಿತು ಸತ್ಪ್ರಜೆಗಳಾಗಿ ಮುಂದೆ ಬರಬೇಕು ಎಂದು ನಿವೃತ್ತ ಕರ್ನಲ್ ಬಿಜಿವಿ ಕುಮಾರ್ ಹೇಳಿದರು. ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಈಜುಕೊಳ ಆರಂಭಮಡಿಕೇರಿ, ಡಿ. 8: ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳವನ್ನು ಶನಿವಾರದಿಂದ ಪುನರ್ ಪ್ರಾರಂಭಿಸಲಾಗಿದೆ. ಈಜುಕೊಳದಲ್ಲಿ ಈಜಲು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಬೆಂಕಿ ರಹಿತ ಅಡುಗೆ ಸ್ಪರ್ಧೆಸುಂಟಿಕೊಪ್ಪ, ಡಿ.8: ವಿದ್ಯಾರ್ಥಿಗಳಲ್ಲಿ ಇಂಧನ ಪ್ರಾಮುಖ್ಯತೆ ಮತ್ತು ಇಂಧನವನ್ನು ಉಳಿಸುವ ಅರಿವನ್ನು ಮೂಡಿಸಲು ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಲಾಯಿತು. ಕೋಕೋ ನೆಟ್‍ಲಡ್ಡು
ವಿಶೇಷಚೇತನರ ದಿನಾಚರಣೆಸೋಮವಾರಪೇಟೆ,ಡಿ.8: ‘ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಫಲಾನುಭವಿಗಳು ತಾಲೂಕು ಕಾನೂನು ಸೇವಾ ಸಮಿತಿಗೆ ಅರ್ಜಿ ಸಲ್ಲಿಸಿ; ಸೌಲಭ್ಯ ದೊರಕಿಸಿಕೊಡುತ್ತೇವೆ’ ಎಂದು
ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ಲಸಿಕಾ ಶಿಬಿರಒಡೆಯನಪುರ, ಡಿ.8: ಮನೆಗಳಲ್ಲಿ ಪ್ರತಿಯೊಬ್ಬರು ತಮ್ಮ ಸಾಕುಪ್ರಾಣಿಗಳಿಗೆ ರೇಬಿಸ್ ನಿರೋಧಕ ಲಸಿಕೆಯನ್ನು ಹಾಕಿಸುವ ಮೂಲಕ ಕಾಯಿಲೆಯನ್ನು ತಡೆಗಟ್ಟಬಹುದು ಎಂದು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ.ನಾಗರಾಜ್ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಸಂಸ್ಕಾರ ಮೈಗೂಡಿಸಿಕೊಳ್ಳಲು ಕರೆಸುಂಟಿಕೊಪ್ಪ, ಡಿ.8: ವಿದ್ಯಾರ್ಥಿಗಳು ಸಂಸ್ಕಾರವನ್ನು ಮೈಗೂಡಿಸಿಕೊಂಡು ವಿದ್ಯೆಯನ್ನು ಕಲಿತು ಸತ್ಪ್ರಜೆಗಳಾಗಿ ಮುಂದೆ ಬರಬೇಕು ಎಂದು ನಿವೃತ್ತ ಕರ್ನಲ್ ಬಿಜಿವಿ ಕುಮಾರ್ ಹೇಳಿದರು. ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ
ಈಜುಕೊಳ ಆರಂಭಮಡಿಕೇರಿ, ಡಿ. 8: ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳವನ್ನು ಶನಿವಾರದಿಂದ ಪುನರ್ ಪ್ರಾರಂಭಿಸಲಾಗಿದೆ. ಈಜುಕೊಳದಲ್ಲಿ ಈಜಲು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ
ಬೆಂಕಿ ರಹಿತ ಅಡುಗೆ ಸ್ಪರ್ಧೆಸುಂಟಿಕೊಪ್ಪ, ಡಿ.8: ವಿದ್ಯಾರ್ಥಿಗಳಲ್ಲಿ ಇಂಧನ ಪ್ರಾಮುಖ್ಯತೆ ಮತ್ತು ಇಂಧನವನ್ನು ಉಳಿಸುವ ಅರಿವನ್ನು ಮೂಡಿಸಲು ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಲಾಯಿತು. ಕೋಕೋ ನೆಟ್‍ಲಡ್ಡು