ವೀರಾಜಪೇಟೆ ಠಾಣೆ ಸೀಲ್ಡೌನ್ಮಡಿಕೇರಿ, ಆ. 12: ವೀರಾಜಪೇಟೆ ಗ್ರಾಮೀಣ ಪೆÇಲೀಸ್ ಠಾಣೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಎರಡು ದಿನದ ಮಟ್ಟಿಗೆ ಈ ಪೆÇಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು
ಹುಡುಗಾಟಕ್ಕಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಡಿ‘ನಾನು ಜುಲೈ ತಿಂಗಳಿನಲ್ಲಿ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿದ್ದೆ. ಅದೇ ವೇಳೆಗೆ ಆರೋಗ್ಯ ಕಾರ್ಯಕರ್ತರು ಗ್ರಾಮಕ್ಕೆ ಬಂದು ಕೆಲವರ ಕೋವಿಡ್ ಪರೀಕ್ಷೆ ಮಾಡುತ್ತಿದ್ದರು. ನಾನು ಆರೋಗ್ಯವಂತನಾಗಿದ್ದು, ಯಾವುದೇ ರೋಗ
ಪ್ರಕೃತಿ ವಿಕೋಪ: ಜಿಲ್ಲೆಯಲ್ಲಿ ಇದುವರೆಗೆ 304 ಮನೆ ಹಾನಿಮಡಿಕೇರಿ, ಆ. 12: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಸಂಬಂಧಿಸಿದಂತೆ ನಿರೀಕ್ಷೆಯಂತೆ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನವರಿ ಮಾಹೆಯಿಂದ ಈವರೆಗೆ ಜಿಲ್ಲೆಯಲ್ಲಿ 1,675 ಮಿ.ಮೀ. ಮಳೆಯಾಗಿದೆ. ಮಾನವ
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಮಡಿಕೇರಿ ಆ. 12: ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ
‘ನನ್ನ ಹಳ್ಳಿ ನನ್ನ ಹೊಣೆ’ ಯೋಜನೆಯಿಂದ ಸ್ವಚ್ಛತಾ ಕಾರ್ಯ*ಗೋಣಿಕೊಪ್ಪಲು, ಆ. 12: ಇಲ್ಲಿನ ಕೂರ್ಗ್ ಪಬ್ಲಿಕ್ ಶಾಲೆ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ‘ನನ್ನ ಹಳ್ಳಿ ನನ್ನ ಹೊಣೆ’ ಎಂಬ ವಿನೂತನ ಕಾರ್ಯಕ್ರಮವನ್ನು ರೂಪಿಸಿ ಪಟ್ಟಣದಲ್ಲಿ