ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆಗಳ ಮೇಲೆ ದಾಳಿಮಡಿಕೇರಿ, ಜೂ.19 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ವತಿಯಿಂದ ಶುಕ್ರವಾರ ಸೋಮವಾರ ಪೇಟೆಯ ಪ್ರಮುಖ ಬೀದಿಗಳಲ್ಲಿ
ನಾಮಫಲಕ ಅಳವಡಿಕೆಕೂಡಿಗೆ, ಜೂ. 19: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಸರ್ಕಲ್ ಸಮೀಪದ ವಾರ್ಡ್‍ನ ರಸ್ತೆಗೆ ಸಾರ್ವಜನಿಕರು ಡಾ. ಸರ್ ಎಂ. ವಿಶ್ವೇಶ್ವರಯ್ಯ ರಸ್ತೆ ಎಂಬ ನಾಮಫಲಕವನ್ನು
ವಿದ್ಯುತ್ ಮಾರ್ಗದ ಮೇಲೆ ಬಿದ್ದ ಮರ: ತಪ್ಪಿದ ಅನಾಹುತ ಸೋಮವಾರಪೇಟೆ,ಜೂ.19: ಗಾಳಿ ಮಳೆಗೆ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಘಟನೆ ಸಮೀಪದ ಯಡೂರು-ಹಾನಗಲ್ಲು ಶೆಟ್ಟಳ್ಳಿ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ. ಭಾರೀ ಪ್ರಮಾಣದ ಗಾಳಿಯೊಂದಿಗೆ ಮಳೆ
ಕಾಡಾನೆ ಹಿಂಡು ಉಪಟಳ ಮುಂದುವರಿಕೆಸಿದ್ದಾಪುರ, ಜೂ 19: ಕಳೆದೆರಡು ದಿನಗಳಿಂದ ಅರಣ್ಯ ಇಲಾಖೆಯ ವತಿಯಿಂದ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡುಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯನ್ನು ನಡೆಸಲಾಯಿತು. ನೆಲ್ಯಹುದಿಕೇರಿ, ಅತ್ತಿಮಂಗಲ, ಅಭ್ಯತ್‍ಮಂಗಲ
ಉದ್ಯೋಗಾಧಿಕಾರಿ ಜಗನ್ನಾಥ್ಗೆ ಪದೋನ್ನತಿಮಡಿಕೇ, ಜೂ. 19 : ಕಳೆದ 12 ವರ್ಷಗಳಿಂದ ಜಿಲ್ಲೆಯಲ್ಲಿ ಜಿಲ್ಲಾ ಉದ್ಯೋಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ. ಜಗನ್ನಾಥ್ ಅವರು ಸಹಾಯಕ ನಿರ್ದೇಶಕರಾಗಿ ಪದೋನ್ನತಿ ಹೊಂದಿ ಬೆಂಗಳೂರಿನ