ಅಧಿಕೃತ ಜಾಗದಲ್ಲಿರುವ ಮನೆಗಳಿಗೆ ಮಾತ್ರ ಗರಿಷ್ಠ ಪರಿಹಾರ; ಜಿಲ್ಲಾಧಿಕಾರಿ ಸೋಮವಾರಪೇಟೆ, ಡಿ.4: ಪ್ರಾಕೃತಿಕ ವಿಕೋಪದಿಂದ ಅಧಿಕೃತ ಜಾಗದಲ್ಲಿರುವ ಮನೆಗಳಿಗೆ ಹಾನಿಯಾಗಿದ್ದರೆ ಮಾತ್ರ ಸರ್ಕಾರ ನಿಗದಿಪಡಿಸಿರುವ ಗರಿಷ್ಠ ಪರಿಹಾರ ನೀಡಲಾಗುತ್ತದೆ. ಅನಧಿಕೃತ ಜಾಗದಲ್ಲಿ ನಿರ್ಮಾಣವಾದ ಮನೆಗಳಿಗೆ ಹೆಚ್ಚಿನ ಪರಿಹಾರ ಗ್ರಾಹಕರ ಸಹಕಾರ ಸಂಘಗಳ ತರಬೇತಿ ಕಾರ್ಯಕ್ರಮಕುಶಾಲನಗರ, ಡಿ. 4: ಸಹಕಾರ ಸಂಘಗಳು ಗುಣಮಟ್ಟದ ಸೇವೆ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವ ಮೂಲಕ ಗ್ರಾಹಕರನ್ನು ಸೆಳೆಯಬೇಕಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಶ್ರೀ ಮುತ್ತಪ್ಪ ದೇವಾಲಯ ಆಶ್ರಯದಲ್ಲಿ ಶೈಕ್ಷಣಿಕ ಚಟುವಟಿಕೆ ಮಡಿಕೇರಿ, ಡಿ. 4: ಇಲ್ಲಿನ ಶ್ರೀ ಮುತ್ತಪ್ಪ ಹಾಗೂ ಪರಿವಾರ ದೇವತೆಗಳ ಸನ್ನಿಧಿಯಲ್ಲಿ ಉಂಟಾಗಿರುವ ದೋಷಗಳನ್ನು ಪರಿಹರಿಸಿಕೊಂಡರೆ, ಸರಸ್ವತಿಯ ಅನುಗ್ರಹದೊಂದಿಗೆ ಮಕ್ಕಳಿಗೆ ಅಕ್ಷರ ಜ್ಞಾನ ಹಾಗೂ ಪ್ರಸಾದ ಅಪರಾಧ ಪ್ರಕರಣದಲ್ಲಿ ತನಿಖೆ ತಡವಾದಾಗ ವೈಜ್ಞಾನಿಕವಾಗಿ ಸಾಕ್ಷಿ ಸಂಗ್ರಹ ಅಗತ್ಯವೀರಾಜಪೇಟೆ, ಡಿ. 4: ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಸಾಕ್ಷಿಯೇ ಮೂಲ ಆಧಾರ. ಪ್ರಕರಣದ ತನಿಖೆ ವಿಳಂಬವಾದರೆ ಕೆಲವು ಸಂದರ್ಭದಲ್ಲಿ ಸಾಕ್ಷಿಯೇ ನಾಶವಾಗುತ್ತದೆ. ಆ ಸಂದರ್ಭದಲ್ಲಿ ಪೊಲೀಸರು ತನಿಖೆಯಿಂದ ವೀರಾಜಪೇಟೆಯಲ್ಲಿ ಪ್ರತಿಭಟನೆವೀರಾಜಪೇಟೆ, ನ. 4: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್, ಭಜರಂಗದಳ
ಅಧಿಕೃತ ಜಾಗದಲ್ಲಿರುವ ಮನೆಗಳಿಗೆ ಮಾತ್ರ ಗರಿಷ್ಠ ಪರಿಹಾರ; ಜಿಲ್ಲಾಧಿಕಾರಿ ಸೋಮವಾರಪೇಟೆ, ಡಿ.4: ಪ್ರಾಕೃತಿಕ ವಿಕೋಪದಿಂದ ಅಧಿಕೃತ ಜಾಗದಲ್ಲಿರುವ ಮನೆಗಳಿಗೆ ಹಾನಿಯಾಗಿದ್ದರೆ ಮಾತ್ರ ಸರ್ಕಾರ ನಿಗದಿಪಡಿಸಿರುವ ಗರಿಷ್ಠ ಪರಿಹಾರ ನೀಡಲಾಗುತ್ತದೆ. ಅನಧಿಕೃತ ಜಾಗದಲ್ಲಿ ನಿರ್ಮಾಣವಾದ ಮನೆಗಳಿಗೆ ಹೆಚ್ಚಿನ ಪರಿಹಾರ
ಗ್ರಾಹಕರ ಸಹಕಾರ ಸಂಘಗಳ ತರಬೇತಿ ಕಾರ್ಯಕ್ರಮಕುಶಾಲನಗರ, ಡಿ. 4: ಸಹಕಾರ ಸಂಘಗಳು ಗುಣಮಟ್ಟದ ಸೇವೆ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವ ಮೂಲಕ ಗ್ರಾಹಕರನ್ನು ಸೆಳೆಯಬೇಕಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ
ಶ್ರೀ ಮುತ್ತಪ್ಪ ದೇವಾಲಯ ಆಶ್ರಯದಲ್ಲಿ ಶೈಕ್ಷಣಿಕ ಚಟುವಟಿಕೆ ಮಡಿಕೇರಿ, ಡಿ. 4: ಇಲ್ಲಿನ ಶ್ರೀ ಮುತ್ತಪ್ಪ ಹಾಗೂ ಪರಿವಾರ ದೇವತೆಗಳ ಸನ್ನಿಧಿಯಲ್ಲಿ ಉಂಟಾಗಿರುವ ದೋಷಗಳನ್ನು ಪರಿಹರಿಸಿಕೊಂಡರೆ, ಸರಸ್ವತಿಯ ಅನುಗ್ರಹದೊಂದಿಗೆ ಮಕ್ಕಳಿಗೆ ಅಕ್ಷರ ಜ್ಞಾನ ಹಾಗೂ ಪ್ರಸಾದ
ಅಪರಾಧ ಪ್ರಕರಣದಲ್ಲಿ ತನಿಖೆ ತಡವಾದಾಗ ವೈಜ್ಞಾನಿಕವಾಗಿ ಸಾಕ್ಷಿ ಸಂಗ್ರಹ ಅಗತ್ಯವೀರಾಜಪೇಟೆ, ಡಿ. 4: ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಸಾಕ್ಷಿಯೇ ಮೂಲ ಆಧಾರ. ಪ್ರಕರಣದ ತನಿಖೆ ವಿಳಂಬವಾದರೆ ಕೆಲವು ಸಂದರ್ಭದಲ್ಲಿ ಸಾಕ್ಷಿಯೇ ನಾಶವಾಗುತ್ತದೆ. ಆ ಸಂದರ್ಭದಲ್ಲಿ ಪೊಲೀಸರು ತನಿಖೆಯಿಂದ
ವೀರಾಜಪೇಟೆಯಲ್ಲಿ ಪ್ರತಿಭಟನೆವೀರಾಜಪೇಟೆ, ನ. 4: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್, ಭಜರಂಗದಳ