ಜಾತಿ ದೃಢೀಕರಣ ಪತ್ರ ಸಮಸ್ಯೆ ಬಗೆಹರಿಸಲು ಆಗ್ರಹಸೋಮವಾರಪೇಟೆ, ಮಾ. 12: ಮೊಗೇರ ಜನಾಂಗದವರ ಜಾತಿ ದೃಢೀಕರಣ ಪತ್ರದ ಸಮಸ್ಯೆಯನ್ನು ಬಗೆಹರಿಸುವಂತೆ ಮೊಗೇರ ಯುವ ವೇದಿಕೆಯ ಪದಾಧಿಕಾರಿಗಳು ತಹಶೀಲ್ದಾರ್ ಗೋವಿಂದರಾಜು ಅವರನ್ನು ಭೇಟಿ ಮಾಡಿ ಮನವಿ ರಸಪ್ರಶ್ನೆ ಕಾರ್ಯಕ್ರಮಮಡಿಕೇರಿ, ಮಾ. 12: ಕೊಡಗು ಜಿಲ್ಲಾ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ರಸಪ್ರಶ್ನಾ ಕಾರ್ಯಕ್ರಮವನ್ನು ಮಧು ಕೃಪಾದಲ್ಲಿ ಕಿಗ್ಗಾಲು ಎಸ್. ಗಿರೀಶ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ರಸಪ್ರಶ್ನೆಗಳು ನಮ್ಮ ರಾಜ್ಯ ಮಟ್ಟದ ಕ್ರಿಕೆಟ್ ಕಾವೇರಿ ಕಾಲೇಜು ವಿಜೇತರು ವೀರಾಜಪೇಟೆ, ಮಾ. 12: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಕ್ರಿಕೆಟ್ ತಂಡವು ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ನೂತನ ತಾಲೂಕು : ಸರಕಾರಕ್ಕೆ ವರದಿಕುಶಾಲನಗರ, ಮಾ 12: ಕುಶಾಲನಗರ ಮತ್ತು ಪೊನ್ನಂಪೇಟೆ ನೂತನ ತಾಲೂಕುಗಳ ರಚನೆಯ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಗಳನ್ನು ಒಳಗೊಂಡ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಮಹಿಳಾ ದಿನಾಚರಣೆಶನಿವಾರಸಂತೆ, ಮಾ. 12: ಸಾಧಕ ಮಹಿಳೆಯರನ್ನೇ ಆದರ್ಶವಾಗಿರಿಸಿ ಕೊಂಡು ಹೆಣ್ಣುಮಕ್ಕಳು ಜೀವನದಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಗ್ರಾಂಥ ಪಾಲಕಿ ಎಸ್.ಪಿ. ದಿವ್ಯಾ ಅಭಿಪ್ರಾಯಪಟ್ಟರು. ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ
ಜಾತಿ ದೃಢೀಕರಣ ಪತ್ರ ಸಮಸ್ಯೆ ಬಗೆಹರಿಸಲು ಆಗ್ರಹಸೋಮವಾರಪೇಟೆ, ಮಾ. 12: ಮೊಗೇರ ಜನಾಂಗದವರ ಜಾತಿ ದೃಢೀಕರಣ ಪತ್ರದ ಸಮಸ್ಯೆಯನ್ನು ಬಗೆಹರಿಸುವಂತೆ ಮೊಗೇರ ಯುವ ವೇದಿಕೆಯ ಪದಾಧಿಕಾರಿಗಳು ತಹಶೀಲ್ದಾರ್ ಗೋವಿಂದರಾಜು ಅವರನ್ನು ಭೇಟಿ ಮಾಡಿ ಮನವಿ
ರಸಪ್ರಶ್ನೆ ಕಾರ್ಯಕ್ರಮಮಡಿಕೇರಿ, ಮಾ. 12: ಕೊಡಗು ಜಿಲ್ಲಾ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ರಸಪ್ರಶ್ನಾ ಕಾರ್ಯಕ್ರಮವನ್ನು ಮಧು ಕೃಪಾದಲ್ಲಿ ಕಿಗ್ಗಾಲು ಎಸ್. ಗಿರೀಶ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ರಸಪ್ರಶ್ನೆಗಳು ನಮ್ಮ
ರಾಜ್ಯ ಮಟ್ಟದ ಕ್ರಿಕೆಟ್ ಕಾವೇರಿ ಕಾಲೇಜು ವಿಜೇತರು ವೀರಾಜಪೇಟೆ, ಮಾ. 12: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಕ್ರಿಕೆಟ್ ತಂಡವು ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್
ನೂತನ ತಾಲೂಕು : ಸರಕಾರಕ್ಕೆ ವರದಿಕುಶಾಲನಗರ, ಮಾ 12: ಕುಶಾಲನಗರ ಮತ್ತು ಪೊನ್ನಂಪೇಟೆ ನೂತನ ತಾಲೂಕುಗಳ ರಚನೆಯ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಗಳನ್ನು ಒಳಗೊಂಡ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್
ಮಹಿಳಾ ದಿನಾಚರಣೆಶನಿವಾರಸಂತೆ, ಮಾ. 12: ಸಾಧಕ ಮಹಿಳೆಯರನ್ನೇ ಆದರ್ಶವಾಗಿರಿಸಿ ಕೊಂಡು ಹೆಣ್ಣುಮಕ್ಕಳು ಜೀವನದಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಗ್ರಾಂಥ ಪಾಲಕಿ ಎಸ್.ಪಿ. ದಿವ್ಯಾ ಅಭಿಪ್ರಾಯಪಟ್ಟರು. ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ