ವಿಷ ಸೇವಿಸಿ ಆತ್ಮಹತ್ಯೆಶನಿವಾರಸಂತೆ, ಅ. 29: ಬೆಂಬಳೂರು ಗ್ರಾಮದ ನಿವಾಸಿ ಪ್ರಸನ್ನ (37) ಎಂಬವರು ತಾ. 26ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬೆಂಬಳೂರು
ಸ್ಯಾನಿಟೈಸರ್ ಸ್ಟ್ಯಾಂಡ್ ಕೊಡುಗೆಮಡಿಕೇರಿ, ಅ. 29 : ಸುಂಟಿಕೊಪ್ಪ ನಗರ ಯುವ ಜೆಡಿಎಸ್ ವತಿಯಿಂದ ಸುಂಟಿಕೊಪ್ಪ ವ್ಯಾಪ್ತಿಯ ಸರ್ಕಾರಿ ಕಚೇರಿಗಳಿಗೆ ಉಚಿತ ಸ್ಯಾನಿಟೈಸರ್ ಹಾಗೂ ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಿಸಲಾಯಿತು. ನಗರ ಯುವ
ಸುಂದರ ನಗರದಲ್ಲಿ ಸ್ವಚ್ಛ ಉತ್ಸವಕೂಡಿಗೆ, ಅ.29: ಕೂಡು ಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂದರ ನಗರದಲ್ಲಿ ಪಂಚಾಯಿತಿ ವತಿಯಿಂದ ಸ್ವಚ್ಛ ಉತ್ಸವ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛ
ಕೊಡ್ಲಿಪೇಟೆ ದೇವಾಲಯದಲ್ಲಿ ಪೂಜೆ ಶನಿವಾರಸಂತೆ, ಅ. 29: ಕೊಡ್ಲಿಪೇಟೆಯ ಶ್ರೀರಾಮಲಿಂಗ ಚೌಡೇಶ್ವರಿ ದೇವಾಲಯದಲ್ಲಿ ವಿಜಯದಶಮಿ ಪ್ರಯುಕ್ತ ದೇವಿಗೆ ಬೆಳ್ಳಿಯ ಕವಚ ಧಾರಣೆಯೊಂದಿಗೆ ವಿಶೇಷ ಅಲಂಕಾರ ಮಾಡಿ ಪೂಜಾ ವಿಧಿಗಳನ್ನು ನೆರವೇರಿಸಲಾಯಿತು. ನವರಾತ್ರ್ಯೋತ್ಸವದ ಮೊದಲ
ಹಾರಂಗಿ ಉದ್ಯಾನ ಪ್ರಗತಿಗೆ ಯೋಜನೆಕೂಡಿಗೆ, ಅ. 29: ಹಾರಂಗಿ ಅಣೆಕಟ್ಟೆಯ ಮುಂಭಾಗದ ಉದ್ಯಾನವನದ ಪ್ರಗತಿಗೆ ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಪ್ರವಾಸಿಗರಿಗೆ ಹೊಸ ಹೊಸ ಯೋಜನೆಗಳನ್ನು ನೀರಾವರಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಅಣೆಕಟ್ಟೆಯ