ಸಮಾಜಮುಖಿ ಕೆಲಸದಲ್ಲಿ ತೊಡಗಲು ಕರೆಕೂಡಿಗೆ, ಡಿ. 4: ಸಮಾಜದ ಒಳಿತಿಗಾಗಿ ಹಾಗೂ ಅಭಿವೃದ್ಧಿಗಾಗಿ ಯುವ ಸಂಘಟನೆಗಳು ಮುಂದಾಗ ಬೇಕು ಹಾಗೂ ಯುವಕರಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯ. ಯುವ ಸಂಘಟನೆಗಳು ಸಮಾಜಮುಖಿ ಕಾರ್ಯನಿರ್ವಹಿಸಿದ್ದಲ್ಲಿ ಕ.ಸಾ.ಪ.ದಿಂದ ಡಿ.ಜೆ. ಪದ್ಮನಾಭ ದತ್ತಿ ಉಪನ್ಯಾಸಗುಡ್ಡೆಹೊಸೂರು, ಡಿ. 4: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಶ್ರೀ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ಕುಶಾಲನಗರ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಅವಧಿ ಮೀರಿದ ಮದ್ಯ ನಾಶಕುಶಾಲನಗರ, ಡಿ. 4: ಸುಂದರನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮದ ಘಟಕದಲ್ಲಿ ಅವಧಿ ಮೀರಿದ ಮದ್ಯವನ್ನು ನಾಶಪಡಿಸುವ ಕಾರ್ಯ ನಡೆಯಿತು. ಅಬಕಾರಿ ಇಲಾಖೆಯ ಸೋಮವಾರಪೇಟೆ ತಾಲೂಕು ಭಗವದ್ಗೀತಾ ಅಭಿಯಾನ ಸಮಾರೋಪಮಡಿಕೇರಿ, ಡಿ. 4: ಸಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪೀಠಾಧೀಪತಿಗಳಾದ ಜಗದ್ಗುರು ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ತಾ. 7ರಂದು ಬೆಳಿಗ್ಗೆ 10.30ಕ್ಕೆ ಶ್ರೀ ಕೋದಂಡರಾಮ ದೇವಾಲಯದಲ್ಲಿ ತಾ. 7ರಂದು ಗೀತಾ ಜಯಂತಿ ಮಡಿಕೇರಿ, ಡಿ. 4: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದಲ್ಲಿ ತಾ. 7ರಂದು ಸಂಜೆ 6 ಗಂಟೆಗೆ ಗೀತಾ ಜಯಂತಿ ಏರ್ಪಡಿಸಲಾಗಿದೆ
ಸಮಾಜಮುಖಿ ಕೆಲಸದಲ್ಲಿ ತೊಡಗಲು ಕರೆಕೂಡಿಗೆ, ಡಿ. 4: ಸಮಾಜದ ಒಳಿತಿಗಾಗಿ ಹಾಗೂ ಅಭಿವೃದ್ಧಿಗಾಗಿ ಯುವ ಸಂಘಟನೆಗಳು ಮುಂದಾಗ ಬೇಕು ಹಾಗೂ ಯುವಕರಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯ. ಯುವ ಸಂಘಟನೆಗಳು ಸಮಾಜಮುಖಿ ಕಾರ್ಯನಿರ್ವಹಿಸಿದ್ದಲ್ಲಿ
ಕ.ಸಾ.ಪ.ದಿಂದ ಡಿ.ಜೆ. ಪದ್ಮನಾಭ ದತ್ತಿ ಉಪನ್ಯಾಸಗುಡ್ಡೆಹೊಸೂರು, ಡಿ. 4: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಶ್ರೀ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ಕುಶಾಲನಗರ ಸಾಹಿತ್ಯ ಪರಿಷತ್ ಘಟಕದ ವತಿಯಿಂದ
ಅವಧಿ ಮೀರಿದ ಮದ್ಯ ನಾಶಕುಶಾಲನಗರ, ಡಿ. 4: ಸುಂದರನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮದ ಘಟಕದಲ್ಲಿ ಅವಧಿ ಮೀರಿದ ಮದ್ಯವನ್ನು ನಾಶಪಡಿಸುವ ಕಾರ್ಯ ನಡೆಯಿತು. ಅಬಕಾರಿ ಇಲಾಖೆಯ ಸೋಮವಾರಪೇಟೆ ತಾಲೂಕು
ಭಗವದ್ಗೀತಾ ಅಭಿಯಾನ ಸಮಾರೋಪಮಡಿಕೇರಿ, ಡಿ. 4: ಸಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪೀಠಾಧೀಪತಿಗಳಾದ ಜಗದ್ಗುರು ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ತಾ. 7ರಂದು ಬೆಳಿಗ್ಗೆ 10.30ಕ್ಕೆ
ಶ್ರೀ ಕೋದಂಡರಾಮ ದೇವಾಲಯದಲ್ಲಿ ತಾ. 7ರಂದು ಗೀತಾ ಜಯಂತಿ ಮಡಿಕೇರಿ, ಡಿ. 4: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದಲ್ಲಿ ತಾ. 7ರಂದು ಸಂಜೆ 6 ಗಂಟೆಗೆ ಗೀತಾ ಜಯಂತಿ ಏರ್ಪಡಿಸಲಾಗಿದೆ