ಕೂಡಿಗೆಯಲ್ಲಿ ಜರುಗಿದ ಬಿ.ಜೆ.ಪಿ. ಸಭೆಕೂಡಿಗೆ, ಮಾ. 8: ಪಕ್ಷದ ಕಾರ್ಯಕರ್ತರು ಪಕ್ಷದ ತತ್ವ ಸಿದ್ದಾಂತಗಳ ಮೂಲಕ ಸಂಘಟಿತರಾಗಿ ಪಕ್ಷದ ಬೆಳವಣಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ರಾಬಿನ್ ದೇವಯ್ಯ ಹೇಳಿದರು.ಇಮ್ಮಡಿ ಕೇತೇಶ್ವರ ಸ್ವಾಮೀಜಿ ಭೇಟಿ ಗುಡ್ಡೆಹೊಸೂರು, ಮಾ. 8: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಕಾಲೋನಿಗೆ ಚಿತ್ರದುರ್ಗದ ಕೇತೇಶ್ವರ ಮಹಾಪೀಠದಿಂದ ಜ್ಯೋತಿಯೊಂದಿಗೆ ಆಗಮಿಸಿದ ಇಮ್ಮಡಿ ಬಸವ ಕೇತೇಶ್ವರ ಸ್ವಾಮಿಗಳು ಇಲ್ಲಿನ ಗಣಪತಿ ದೇವಸ್ಥಾನದ ಆವರಣದಲ್ಲಿ ಕಮಟೆ ಮಹಾದೇಶ್ವರ ವಾರ್ಷಿಕೋತ್ಸವಗೋಣಿಕೊಪ್ಪ ವರದಿ, ಮಾ. 8: ಮಾಯಮುಡಿ ಗ್ರಾಮದ ಕಮಟೆ ಮಹಾದೇಶ್ವರ ದೇವರ ವಾರ್ಷಿಕ ಹಬ್ಬಕ್ಕೆ ಕೊಡಿಮರ ನಿಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನಗಳು ನಡೆಯಿತು. ಭಕ್ತರು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆನಾಪೋಕ್ಲು, ಮಾ. 8: ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮವನ್ನು ತಾ. 22ತುಳು ಸಾಹಿತಿಗಳು ಕಲಾವಿದರುಗಳ ಸಭೆಮಡಿಕೇರಿ, ಮಾ. 6 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಸಹಯೋಗದೊಂದಿಗೆ ತುಳು ಭಾಷಿಕ ಸಾಹಿತಿಗಳು ಹಾಗೂ ಕಲಾವಿದರುಗಳ
ಕೂಡಿಗೆಯಲ್ಲಿ ಜರುಗಿದ ಬಿ.ಜೆ.ಪಿ. ಸಭೆಕೂಡಿಗೆ, ಮಾ. 8: ಪಕ್ಷದ ಕಾರ್ಯಕರ್ತರು ಪಕ್ಷದ ತತ್ವ ಸಿದ್ದಾಂತಗಳ ಮೂಲಕ ಸಂಘಟಿತರಾಗಿ ಪಕ್ಷದ ಬೆಳವಣಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ರಾಬಿನ್ ದೇವಯ್ಯ ಹೇಳಿದರು.
ಇಮ್ಮಡಿ ಕೇತೇಶ್ವರ ಸ್ವಾಮೀಜಿ ಭೇಟಿ ಗುಡ್ಡೆಹೊಸೂರು, ಮಾ. 8: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಕಾಲೋನಿಗೆ ಚಿತ್ರದುರ್ಗದ ಕೇತೇಶ್ವರ ಮಹಾಪೀಠದಿಂದ ಜ್ಯೋತಿಯೊಂದಿಗೆ ಆಗಮಿಸಿದ ಇಮ್ಮಡಿ ಬಸವ ಕೇತೇಶ್ವರ ಸ್ವಾಮಿಗಳು ಇಲ್ಲಿನ ಗಣಪತಿ ದೇವಸ್ಥಾನದ ಆವರಣದಲ್ಲಿ
ಕಮಟೆ ಮಹಾದೇಶ್ವರ ವಾರ್ಷಿಕೋತ್ಸವಗೋಣಿಕೊಪ್ಪ ವರದಿ, ಮಾ. 8: ಮಾಯಮುಡಿ ಗ್ರಾಮದ ಕಮಟೆ ಮಹಾದೇಶ್ವರ ದೇವರ ವಾರ್ಷಿಕ ಹಬ್ಬಕ್ಕೆ ಕೊಡಿಮರ ನಿಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನಗಳು ನಡೆಯಿತು. ಭಕ್ತರು
ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆನಾಪೋಕ್ಲು, ಮಾ. 8: ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮವನ್ನು ತಾ. 22
ತುಳು ಸಾಹಿತಿಗಳು ಕಲಾವಿದರುಗಳ ಸಭೆಮಡಿಕೇರಿ, ಮಾ. 6 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಸಹಯೋಗದೊಂದಿಗೆ ತುಳು ಭಾಷಿಕ ಸಾಹಿತಿಗಳು ಹಾಗೂ ಕಲಾವಿದರುಗಳ