ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ ಸಿದ್ದಾಪುರ, ಏ. 8: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮಕ್ಕೆ ತೆರಳುವ ನೂತನ ಕಾಂಕ್ರೀಟ್ ರಸ್ತೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೆÇನ್ನಣ್ಣ
ಹಿರಿಯರ ಸ್ಮರಣೆಗಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮ ಎಸ್ಡಿ ವಿಜೇತ್ ಶನಿವಾರಸಂತೆ, ಏ. 8: ಹಿರಿಯರ, ಆತ್ಮೀಯರ ಸ್ಮರಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಸಾಹಿತ್ಯಾಸಕ್ತರನ್ನು ಆಕರ್ಷಿಸುತ್ತಾ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸೋಮವಾರಪೇಟೆ ತಾಲೂಕು
ರಂಗಸಮುದ್ರ ಜೋಡಿ ಬಸವೇಶ್ವರ ದೇವರ ಪೂಜೋತ್ಸವ ಸಂಪನ್ನ ಕಣಿವೆ, ಏ.8: ಕುಶಾಲನಗರ ತಾಲೂಕಿನ ರಂಗಸಮುದ್ರ ಗ್ರಾಮದ ಜೋಡಿ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ ಸೋಮವಾರ ಹಾಗೂ ಮಂಗಳವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ತಾ.6 ರಂದು ಬೆಳಿಗ್ಗೆ 7:30 ರಿಂದ
ರಸ್ತೆ ಮೂಲ ಸೌಕರ್ಯ ಕಾಮಗಾರಿಗಳಿಗೆ ಭೂಮಿಪೂಜೆ ವೀರಾಜಪೇಟೆ, ಏ. 8: ವೀರಾಜಪೇಟೆ ಪುರಸಭೆ ವ್ಯಾಪ್ತಿಯ ಮೊಗರಗಲ್ಲಿಗೆ ಅಂದಾಜು ಮೊತ್ತ ರೂ. 50 ಲಕ್ಷ ಅನುದಾನದಲ್ಲಿ ನೂತನ ಕಾಂಕ್ರಿಟ್ ರಸ್ತೆ ಚರಂಡಿ ಹಾಗೂ ಮೂಲ ಸೌಕರ್ಯಗಳ
ದಿ ಬಿಜಿ ರಘುನಾಥ್ ನಾಯಕ್ ಜ್ಞಾಪಕಾರ್ಥ ದತ್ತಿ ಉಪನ್ಯಾಸ ಶನಿವಾರಸಂತೆ, ಏ. 8 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಸಾಪ ಶನಿವಾರಸಂತೆ ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ