ಕಾನೂನು ತಂತ್ರಜ್ಞಾನ ಸದುಪಯೋಗಕ್ಕೆ ಸಲಹೆಮಡಿಕೇರಿ, ಅ. ೪: ಹಿರಿಯರು ಕಾನೂನು ಹಾಗೂ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಸಲಹೆಯಿತ್ತರು. ನಗರದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಹಿರಿಯ ನಾಗರಿಕರ ದಿನಾಚರಣೆಓದುವ ಹವ್ಯಾಸ ರೂಢಿಸಿಕೊಳ್ಳಲು ಕರೆವೀರಾಜಪೇಟೆ, ಅ. ೪: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ರೆಹಮಾನ್ ಕರೆ ನೀಡಿದರು. ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಗ್ರಂಥಾಲಯಸೀಮಂತ ಕಾರ್ಯಕ್ರಮ *ಗೋಣಿಕೊಪ್ಪಲು, ಅ. ೪: ಬಾಳೆಲೆ ವರ್ತುಲದಲ್ಲಿ ಪೋಷಣಾ ಮಾಸಾಚರಣೆ ನಡೆಯಿತು. ಸುಮಾರು ೧೨ ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಲಾಯಿತು. ೬ ತಿಂಗಳು ತುಂಬಿದ ಮಕ್ಕಳಿಗೆ ಅನ್ನ ಪ್ರಾಸನ,ಥ್ರೋಬಾಲ್ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ*ಗೋಣಿಕೊಪ್ಪ, ಅ. ೪: ಗೋಣಿಕೊಪ್ಪ ಅರುವತ್ತೊಕ್ಲುವಿನ ಸರ್ವದೈವತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ತಂಡ ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಮಾದಾಪುರದಸುಂಟಿಕೊಪ್ಪದಲ್ಲಿ ಸಂಭ್ರಮದಿAದ ಓಣಂ ಆಚರಣೆಸುಂಟಿಕೊಪ್ಪ, ಅ. ೪: ಮಲಯಾಳಿ ಸಮಾಜ ಬಾಂಧವರ ಸಂಪ್ರದಾಯ ಆಚಾರ ವಿಚಾರ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಕರು ಮಂದೆ ಬರಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು
ಕಾನೂನು ತಂತ್ರಜ್ಞಾನ ಸದುಪಯೋಗಕ್ಕೆ ಸಲಹೆಮಡಿಕೇರಿ, ಅ. ೪: ಹಿರಿಯರು ಕಾನೂನು ಹಾಗೂ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಸಲಹೆಯಿತ್ತರು. ನಗರದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಹಿರಿಯ ನಾಗರಿಕರ ದಿನಾಚರಣೆ
ಓದುವ ಹವ್ಯಾಸ ರೂಢಿಸಿಕೊಳ್ಳಲು ಕರೆವೀರಾಜಪೇಟೆ, ಅ. ೪: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ರೆಹಮಾನ್ ಕರೆ ನೀಡಿದರು. ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಗ್ರಂಥಾಲಯ
ಸೀಮಂತ ಕಾರ್ಯಕ್ರಮ *ಗೋಣಿಕೊಪ್ಪಲು, ಅ. ೪: ಬಾಳೆಲೆ ವರ್ತುಲದಲ್ಲಿ ಪೋಷಣಾ ಮಾಸಾಚರಣೆ ನಡೆಯಿತು. ಸುಮಾರು ೧೨ ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಲಾಯಿತು. ೬ ತಿಂಗಳು ತುಂಬಿದ ಮಕ್ಕಳಿಗೆ ಅನ್ನ ಪ್ರಾಸನ,
ಥ್ರೋಬಾಲ್ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ*ಗೋಣಿಕೊಪ್ಪ, ಅ. ೪: ಗೋಣಿಕೊಪ್ಪ ಅರುವತ್ತೊಕ್ಲುವಿನ ಸರ್ವದೈವತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ತಂಡ ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಮಾದಾಪುರದ
ಸುಂಟಿಕೊಪ್ಪದಲ್ಲಿ ಸಂಭ್ರಮದಿAದ ಓಣಂ ಆಚರಣೆಸುಂಟಿಕೊಪ್ಪ, ಅ. ೪: ಮಲಯಾಳಿ ಸಮಾಜ ಬಾಂಧವರ ಸಂಪ್ರದಾಯ ಆಚಾರ ವಿಚಾರ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಕರು ಮಂದೆ ಬರಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು