ಗ್ರಾಮ ಸಹಾಯಕರ ಸಂಘಕ್ಕೆ ಆಯ್ಕೆವೀರಾಜಪೇಟೆ, ಅ. 20: ವೀರಾಜಪೇಟೆ ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾಗಿ ಪಿ.ಜಿ. ಜನಾರ್ಧನ್ ಆಯ್ಕೆಗೊಂಡಿದ್ದಾರೆ. ವೀರಾಜಪೇಟೆ ಪುರಭವನದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಸಹಾಯಕರ ತಾಲೂಕು ಸಮಿತಿಯ ಸಭೆಯಲ್ಲಿ
ಕೊರೊನಾ ಜಾಗೃತಿ ಕಾರ್ಯಕ್ರಮಕುಶಾಲನಗರ, ಅ. 20: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ದೇಶನದಂತೆ ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ವತಿಯಿಂದ ಕೋವಿಡ್-19 ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಾಸ್ಕ್ ಬಳಕೆ, ಪರಸ್ಪರ
ಅಕಾಲಿಕವಾಗಿ ಹಣ್ಣಾಗುತ್ತಿರುವ ಅರೇಬಿಕಾ ಕಾಫಿ; ಫಸಲು ನಷ್ಟಸೋಮವಾರಪೇಟೆ, ಅ. 20: ಜಿಲ್ಲೆಯ ಮಟ್ಟಿಗೆ ಅರೇಬಿಕಾ ಕಾಫಿಯನ್ನು ಹೆಚ್ಚು ಬೆಳೆಯುತ್ತಿರುವ ಉತ್ತರ ಕೊಡಗಿನಾದ್ಯಂತ ಪ್ರಸಕ್ತ ವರ್ಷ ಅಕಾಲಿಕವಾಗಿ ಅರೇಬಿಕಾ ಕಾಫಿ ಹಣ್ಣಾಗುತ್ತಿದ್ದು, ಬೆಳೆಗಾರರು ಫಸಲು ನಷ್ಟ
ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮಸಿದ್ದಾಪುರ, ಅ. 20: ನೆಲ್ಲಿಹುದಿಕೇರಿ ಗ್ರಾ.ಪಂ ವತಿಯಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿದೆ. ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ
ಜಿಲ್ಲೆಯ ವಿವಿಧೆಡೆ ಲಸಿಕಾ ಕಾರ್ಯಕ್ರಮ ಮಡಿಕೇರಿ, ಅ. 20: ಕೊಡಗು ಜಿಲ್ಲೆಯಲ್ಲಿ ಜಾನುವಾರುಗಳಿಗೆ ಪಶು ವೈದ್ಯಕೀಯ ಇಲಾಖೆ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದೆ. ನವೆಂಬರ್ 1 ರಂದು ಮಡಿಕೇರಿ ತಾಲೂಕಿನ ಬೇಂಗೂರು, ಅರಪಟ್ಟು, ಕಗ್ಗೋಡ್ಲು.