ಬಾಳೆ ಬೆಳೆ ಕ್ಷೇತ್ರೋತ್ಸವಕೂಡಿಗೆ, ಮಾ. 2: ಜಿಲ್ಲಾ ಪಂಚಾಯಿತಿಯ ತೋಟಗಾರಿಕಾ ಇಲಾಖೆಯ ವತಿಯಿಂದ ಬಾಳೆ ಬೆಳೆ ಕ್ಷೇತ್ರೋತ್ಸವವು ಕೂಡಿಗೆ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದ ನಾಗೇಂದ್ರ ಅವರ ತೋಟದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಿಶಾನೆ ಬೆಟ್ಟದಲ್ಲಿ ಪತ್ರಕರ್ತರ ಚಾರಣಮಡಿಕೇರಿ, ಮಾ. 3: ಕೊಡಗು ಜಿಲ್ಲೆಯ ವಿವಿಧೆಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 25 ಮಂದಿ ಪತ್ರಕರ್ತರು ಭಾನುವಾರ ದೈನಂದಿನ ವೃತ್ತಿ ಜಂಜಾಟ ಬದಿಗಿಟ್ಟು ನಿಶಾನೆ ಬೆಟ್ಟಕ್ಕೆ ಚಾರಣ ತೆರಳಿದರು. ತಲಕಾವೇರಿ ಭಾಗಮಂಡಲದಲ್ಲಿ ಪಾರದರ್ಶಕವಾಗಿ ಅಭಿವೃದ್ಧಿ ಕಾಮಗಾರಿಮಡಿಕೇರಿ, ಮಾ. 3: ಭಗಂಡೇಶ್ವರ ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿಯು ಅಸ್ತಿತ್ವಕ್ಕೆ ಬಂದನಂತರ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ನಡೆಸಬೇಕಾದ ಅಭಿವೃದ್ಧಿ ಮತ್ತು ನಿರ್ವಹಣೆಯ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಪೋಷಣ ಅಭಿಯಾನಸುಂಟಿಕೊಪ್ಪ, ಮಾ. 3: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗದ್ದೆಹಳ್ಳ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಸೀಮಂತ ಕಾರ್ಯಕ್ರಮ ಹಾಗೂ ವಿದ್ಯಾರಂಭವನ್ನು ಗ್ರಾ.ಪಂ. ಉಪಾಧ್ಯಕ್ಷ ಗುಡ್ಡೆಹೊಸೂರು ಶಾಲೆಯಲ್ಲಿ ನಾಟಕ ಪ್ರದರ್ಶನಗುಡ್ಡೆಹೊಸೂರು, ಮಾ. 3: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರ ವತಿಯಿಂದ ಗುಡ್ಡೆಹೊಸೂರು ಶಾಲೆಯಲ್ಲಿ ನಾಟಕ ಪ್ರದರ್ಶನ ನಡೆಯಿತು. ಬಾಲ್ಯವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ಪದ್ಧತಿಯು ಮಕ್ಕಳನ್ನು
ಬಾಳೆ ಬೆಳೆ ಕ್ಷೇತ್ರೋತ್ಸವಕೂಡಿಗೆ, ಮಾ. 2: ಜಿಲ್ಲಾ ಪಂಚಾಯಿತಿಯ ತೋಟಗಾರಿಕಾ ಇಲಾಖೆಯ ವತಿಯಿಂದ ಬಾಳೆ ಬೆಳೆ ಕ್ಷೇತ್ರೋತ್ಸವವು ಕೂಡಿಗೆ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದ ನಾಗೇಂದ್ರ ಅವರ ತೋಟದಲ್ಲಿ ನಡೆಯಿತು. ಕಾರ್ಯಕ್ರಮವನ್ನು
ನಿಶಾನೆ ಬೆಟ್ಟದಲ್ಲಿ ಪತ್ರಕರ್ತರ ಚಾರಣಮಡಿಕೇರಿ, ಮಾ. 3: ಕೊಡಗು ಜಿಲ್ಲೆಯ ವಿವಿಧೆಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 25 ಮಂದಿ ಪತ್ರಕರ್ತರು ಭಾನುವಾರ ದೈನಂದಿನ ವೃತ್ತಿ ಜಂಜಾಟ ಬದಿಗಿಟ್ಟು ನಿಶಾನೆ ಬೆಟ್ಟಕ್ಕೆ ಚಾರಣ ತೆರಳಿದರು.
ತಲಕಾವೇರಿ ಭಾಗಮಂಡಲದಲ್ಲಿ ಪಾರದರ್ಶಕವಾಗಿ ಅಭಿವೃದ್ಧಿ ಕಾಮಗಾರಿಮಡಿಕೇರಿ, ಮಾ. 3: ಭಗಂಡೇಶ್ವರ ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿಯು ಅಸ್ತಿತ್ವಕ್ಕೆ ಬಂದನಂತರ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ನಡೆಸಬೇಕಾದ ಅಭಿವೃದ್ಧಿ ಮತ್ತು ನಿರ್ವಹಣೆಯ ಕಾಮಗಾರಿಗಳ ಅನುಷ್ಠಾನದ ಬಗ್ಗೆ
ಪೋಷಣ ಅಭಿಯಾನಸುಂಟಿಕೊಪ್ಪ, ಮಾ. 3: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗದ್ದೆಹಳ್ಳ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಸೀಮಂತ ಕಾರ್ಯಕ್ರಮ ಹಾಗೂ ವಿದ್ಯಾರಂಭವನ್ನು ಗ್ರಾ.ಪಂ. ಉಪಾಧ್ಯಕ್ಷ
ಗುಡ್ಡೆಹೊಸೂರು ಶಾಲೆಯಲ್ಲಿ ನಾಟಕ ಪ್ರದರ್ಶನಗುಡ್ಡೆಹೊಸೂರು, ಮಾ. 3: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರ ವತಿಯಿಂದ ಗುಡ್ಡೆಹೊಸೂರು ಶಾಲೆಯಲ್ಲಿ ನಾಟಕ ಪ್ರದರ್ಶನ ನಡೆಯಿತು. ಬಾಲ್ಯವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ಪದ್ಧತಿಯು ಮಕ್ಕಳನ್ನು