ನಿಡ್ತ ಗ್ರಾ.ಪಂ.ನಲ್ಲಿ ಕ್ರಿಯಾ ಯೋಜನೆ ಅಭಿಯಾನಮುಳ್ಳೂರು, ಅ. 15: ಸಮೀಪದ ನಿಡ್ತ ಗ್ರಾ.ಪಂ.ಯಲ್ಲಿ ರೈತರ ಕ್ರಿಯಾ ಯೋಜನೆ ಅಭಿಯಾನ ಚಾಲನೆ ಮತ್ತು ಅನುಷ್ಠಾನ ಕಾರ್ಯಕ್ರಮ ಹಾಗೂ ಕೇಂದ್ರ ಸರಕಾರದ ಗ್ರಾಮೀಣ ‘ಸ್ವಮಿತ್ವ’ ಯೋಜನೆ
ಕರಗ ಪೂಜೆ ಕಲಶ ಮೆರವಣಿಗೆಗೆ ಹಲವು ನಿರ್ಬಂಧಮಡಿಕೇರಿ, ಅ. 15: ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಹಾಗೂ ಕರಗೋತ್ಸವವನ್ನು ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಹಲವಾರು ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಹುದುಗೂರು ವ್ಯಾಪ್ತಿಯಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ: ರೈತರಲ್ಲಿ ಆತಂಕಕೂಡಿಗೆ, ಅ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು, ಹೆಗ್ಗಡಹಳ್ಳಿ ನಲ್ಲಿಹುದಕೇರಿ ಗ್ರಾಮಗಳಲ್ಲಿ ಈಗಾಗಲೇ ನಾಟಿ ಮಾಡಿದ ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡು ಭತ್ತದ
ತಾವಳಗೇರಿ ಮೂಂದ್ನಾಡ್ ಕೊಡವ ಸಮಾಜದಲ್ಲಿ ಪತ್ತಲೋದಿ ಕಾರ್ಯಕ್ರಮ ಶ್ರೀಮಂಗಲ, ಅ. 15: ಟಿ. ಶೆಟ್ಟಿಗೇರಿಯಲ್ಲಿರುವ ತಾವಳಗೇರಿ ಮೂಂದ್‍ನಾಡ್ ಕೊಡವ ಸಮಾಜದಲ್ಲಿ ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಗೌರಿ ಗಣೇಶ ಸೇವಾ ಸಮಿತಿ, ಸಂಭ್ರಮ ಪೆÇಮ್ಮಕ್ಕಡ ಕ್ರೀಡೆ
ನಾಲೆಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಆಟೋ ಚಾಲಕಕೂಡಿಗೆ, ಅ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಹಾರಂಗಿ ಮುಖ್ಯ ನಾಲೆಯ ಸೇತುವೆಯ ಬಳಿ ಮಹಿಳೆಯೊಬ್ಬರು ಕಾಲು ಜಾರಿ ನಾಲೆಗೆ ಬಿದ್ದಿದ್ದು, ನೀರಿನಲ್ಲಿ