ಅತ್ಯಾಚಾರ ಖಂಡಿಸಿ ಪ್ರತಿಭಟನೆಕುಶಾಲನಗರ, ಅ. 9: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಕೊಡಗು ಜಿಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ಜನಪರ ವೇದಿಕೆ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ವೇದಿಕೆ
ತಾ.13 ರಿಂದ ಲೋಕಾಯುಕ್ತ ಅಧಿಕಾರಿ ತಾಲೂಕು ಭೇಟಿ ಮಡಿಕೇರಿ, ಅ.9 : ಕೊಡಗು ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು
ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಮಡಿಕೇರಿ, ಅ.9 : ಕಿರುಗೂರು ಬಿಜೆಪಿ ಶಕ್ತಿ ಕೇಂದ್ರದ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಸಿ.ಕೆ.ನೀಲಮ್ ಆಯ್ಕೆಯಾಗಿದ್ದಾರೆ. ಶಕ್ತಿ ಕೇಂದ್ರದ ಅಧ್ಯಕ್ಷ ಚೆಪ್ಪುಡಿರ ವಿವೇಕ್ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ತಾಲೂಕು
ಕಾಡಾನೆ ದಾಳಿ : ಫಸಲು ನಷ್ಟಮಡಿಕೇರಿ, ಅ. 9: ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ರೈತರ ಕೃಷಿ ಫಸಲನ್ನು ಹಾನಿಪಡಿಸಿದೆ. ಅಲ್ಲಿನ ಚೋಯಮಾಡಂಡ ಅಚ್ಚಪ್ಪ, ಮೊಣ್ಣಪ್ಪ, ಪೂವಯ್ಯ, ಕರುಂಬಯ್ಯ, ಚಿನ್ನಪ್ಪ,
ಮಾಜಿ ಸಚಿವ ಜಾರ್ಜ್ ಅರ್ಜಿ ತಿರಸ್ಕøತಗಣಪತಿ ಆತ್ಮಹತ್ಯೆ ಪ್ರಕರಣ ಕುಶಾಲನಗರ, ಅ. 9: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆಗೆ ತಡೆ ಕೋರಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ರಾಜ್ಯ ಉಚ್ಚ