ಹಿಂದಿ ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕಿಗೆ ಸನ್ಮಾನ ಸಂಪಾಜೆ, ಅ. 8: ಕರ್ನಾಟಕ ರಾಜ್ಯ ಹಿಂದಿ ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ 2020ನೇ ಸಾಲಿನ ರಾಜ್ಯ "ಹಿಂದಿ ಶಿಕ್ಷಕ ರತ್ನ " ಪ್ರಶಸ್ತಿ ಪಡೆದ ಚೆಂಬು
ಅತ್ಯಾಚಾರ ಪ್ರಕರಣ: ಖಂಡನೆಕುಶಾಲನಗರ, ಅ. 8: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಕುಶಾಲನಗರ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಅಲ್ಪಸಂಖ್ಯಾತ ಘಟಕದ
ತಾಲೂಕು ಕಚೇರಿ ಕೆಲಸದಲ್ಲಿ ಸಮಸ್ಯೆ : ತಹಶೀಲ್ದಾರರಿಗೆ ದೂರುವೀರಾಜಪೇಟೆ, ಅ. 8: ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು ರೈತರ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿ ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ
ಫೇಸ್ಬುಕ್ನಲ್ಲಿ ಹಣ ದೋಚುವ ಜಾಲ!ಪೆÇಲೀಸ್ ಅಧಿಕಾರಿಗಳ, ವಕೀಲರ ಹಾಗೂ ರಾಜಕಾರಣಿಗಳ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ರಚನೆ ಮಾಡಿ, ಹಣ ಕೀಳುವ ವಂಚನೆ ಸಕ್ರಿಯವಾಗಿದೆ. ತಂತ್ರಜ್ಞಾನ ಮುಂದುವರೆದಂತೆ ಪ್ರತಿ ವ್ಯವಹಾರವು ಆನ್‍ಲೈನ್‍ನಲ್ಲೆ ನಡೆಯುತ್ತಿರುವುದರಿಂದ,
ಮೂರು ವರ್ಷಗಳು ಕಳೆದರೂ ಫಲಾನುಭವಿಗಳಿಗೆ ಬಾರದ ಹಣ..! ಕೂಡಿಗೆ, ಅ. 8: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಸರಕಾರ ವಿವಿಧ ವಸತಿ ಯೋಜನೆಯ ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲು ನಿವೇಶನ ರಹಿತರನ್ನು