ಚೆಟ್ಟಳ್ಳಿಯಲ್ಲಿ ಶುದ್ಧ ಕುಡಿಯುವ ನೀರು*ಸಿದ್ದಾಪುರ, ಅ. 8: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಸಂಘದ ಜಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಉದ್ದೇಶಿಸಲಾಗಿದ್ದು,
ಬೆಳೆ ಸಮೀಕ್ಷೆಯಲ್ಲಿ ಕೈಬಿಟ್ಟ ಗ್ರಾಮಗಳುಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಡಿಕೇರಿ, ಅ. 8: ಕಾಫಿ ಮಂಡಳಿ ವತಿಯಿಂದ ಕೈಗೊಳ್ಳಲಾದ ಬೆಳೆ ಸಮೀಕ್ಷೆಯಲ್ಲಿ ಮಕ್ಕಂದೂರು, ಕಡಗದಾಳು, ಮರಗೋಡು, ಹಾಕತ್ತೂರು ಗ್ರಾಮಗಳನ್ನು ಕೈಬಿಡಲಾಗಿದೆ. ಈ
ಇಂದು ಹಾನಗಲ್ಲು ವಾರ್ಡ್ ಸಭೆಸೋಮವಾರಪೇಟೆ,ಅ.8: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ತಾ. 9ರಂದು (ಇಂದು) ವಾರ್ಡ್ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಪ.ಪಂ. ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಪೂರ್ವಾಹ್ನ 11 ಗಂಟೆಗೆ
ಅಕ್ರಮ ಬೀಟೆ ಮರ ಸಾಗಾಟ: ಓರ್ವನ ಬಂಧನಮಡಿಕೇರಿ, ಅ. 8: ವೀರಾಜಪೇಟೆ ತಾಲೂಕಿನ ಬಿರುನಾಣಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಬೀಟೆ ಮರ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳದ ಅಧಿಕಾರಿ
ಬೀಟೆ ಮರ ಕಳ್ಳತನ: ಆರೋಪಿಗಳು ಪರಾರಿ ಸಿದ್ದಾಪುರ, ಅ. 8: ಕಾಫಿ ತೋಟದ ಒಳಗಿದ್ದ ಬೀಟೆ ಮರವನ್ನು ಕಡಿದು ಕಳ್ಳತನ ಮಾಡಿರುವ ಘಟನೆ ಚೆಟ್ಟಳ್ಳಿ ಸಮೀಪದ ಕೂಡ್ಲೂರು ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ವಾಲ್ನೂರು ಸಮೀಪದ ಕೂಡ್ಲೂರು