ಕಾನೂನಿಗೆ ವಿರುದ್ಧವಾಗಿ ನೋಟೀಸ್ : ಆರೋಪಸೋಮವಾರಪೇಟೆ,ಅ.5: ಭಾರತೀಯ ಜನತಾ ಪಾರ್ಟಿಯ ಶಾಸಕರ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿಗಳು, ಕಾನೂನಿಗೆ ವಿರುದ್ಧವಾಗಿ ವ್ಯಕ್ತಿಯ ವಿರುದ್ಧ 107 ಸೆಕ್ಷನ್
ವಸತಿಗಾಗಿ ಒತ್ತಾಯಿಸಿ ಪ್ರತಿಭಟನೆ : ಅಹೋರಾತ್ರಿ ಧರಣಿ ಸತ್ಯಾಗ್ರಹದ ಎಚ್ಚರಿಕೆ ಮಡಿಕೇರಿ, ಅ.5 : ಕಡುಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿಕೊಡುವಂತೆ ಒತ್ತಾಯಿಸಿ ಎಐಟಿಯುಸಿ ಸಂಘಟನೆಯ ನೇತೃತ್ವದಲ್ಲಿ ವಸತಿ ರಹಿತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು
ಸೋಮವಾರಪೇಟೆಯಲ್ಲಿ ಗುರುಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನಸೋಮವಾರಪೇಟೆ, ಅ.5: ತಾಲೂಕು ಕೇಂದ್ರವಾದ ಸೋಮವಾರಪೇಟೆಯಲ್ಲಿ ಗುರುಭವನ ನಿರ್ಮಾಣಕ್ಕೆ ಶಾಸಕರ ನಿಧಿಯಡಿ 10 ಲಕ್ಷ ಅನುದಾನ ಒದಗಿಸಲಾಗುವದು ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ.
ಅಧ್ಯಕ್ಷರಾಗಿ ಆಯ್ಕೆಮಡಿಕೇರಿ, ಅ.4 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ದಸರಾ ಮಂಟಪ ಸಮಿತಿಯ 45ನೇ ವರ್ಷದ ನೂತನ
ರಸ್ತೆಗಳ ದುರಸ್ತಿ ಮತ್ತು ಸ್ವಚ್ಛತಾ ಕಾರ್ಯಕ್ಕೆ ಒತ್ತಾಯಮಡಿಕೇರಿ, ಅ.5: ಮಡಿಕೇರಿ ನಗರದಲ್ಲಿ ಮಳೆಯ ವಾತಾವರಣ ಕಡಿಮೆಯಾಗಿದ್ದು, ಸಾಂಪ್ರದಾಯಿಕ ದಸರಾ ಹಬ್ಬ ಸಮೀಪಿಸುತ್ತಿದೆ. ತಕ್ಷಣ ನಗರಸಭೆ ರಸ್ತೆಗಳ ದುರಸ್ತಿ ಮತ್ತು ಸ್ವಚ್ಛತಾ ಕಾರ್ಯವನ್ನು ಆರಂಭಿಸಬೇಕೆಂದು ನಗರಸಭೆಯ