ತಲಕಾವೇರಿ ಸಂಪ್ರದಾಯದಲ್ಲಿ ಹಸ್ತಕ್ಷೇಪಕ್ಕೆ ಅವಕಾಶವಿಲ್ಲಮಡಿಕೇರಿ, ಸೆ. 30: ಕಾವೇರಿ ತುಲಾ ಸಂಕ್ರಮಣಕ್ಕೆ ಸಂಬಂಧಿಸಿದಂತೆ ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರಗಳಲ್ಲಿ ಕೋಡಿ ಹಾಗೂ ಬಳ್ಳಡ್ಕ ಕುಟುಂಬಗಳ ತಕ್ಕರ ಆಜ್ಞೆಯಂತೆ ಕೆಲವು ವಿಧಿ, ವಿಧಾನಗಳು
ಮಹಾಸಭೆ ಮುಂದೂಡಿಕೆಮಡಿಕೇರಿ, ಸೆ. 30: ಮಡಿಕೇರಿ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ತಾ. 5 ರಂದು ಮಡಿಕೇರಿ
ಕಾಫಿ ಸೇರಿದಂತೆ ವಿವಿಧ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮಮಡಿಕೇರಿ, ಸೆ. 29 : ಪಶ್ಚಿಮಘಟ್ಟ ಪ್ರದೇಶ ವ್ಯಾಪ್ತಿಯೊಂದಿಗೆ ಬೆಟ್ಟ-ಗುಡ್ಡಗಳಿಂದ ಆವೃತ್ತವಾಗಿದ್ದು, ಭೌಗೋಳಿಕವಾಗಿಯೂ ವಿಭಿನ್ನ ರೀತಿಯಲ್ಲಿರುವ ಬಹುತೇಕವಾಗಿ ಕೃಷಿಯನ್ನೇ ಅವಲಂಬಿತವಾಗಿರುವ ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ
ಯುವ ಜನಾಂಗ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕುಮಡಿಕೇರಿ, ಸೆ. 29: ಯುವ ಜನಾಂಗ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳು ವಂತಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ
ಭಾಗಮಂಡಲ ತಲಕಾವೇರಿಯಲ್ಲಿ ಮೂರು ಕುಟುಂಬದಿಂದ ಶ್ರಮದಾನಭಾಗಮಂಡಲ, ಸೆ. 29: ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಇತಿಹಾಸದಂತೆ ತಕ್ಕರಾಗಿದ್ದರು ಎಂದು ಹೇಳಲಾಗಿರುವ ಮಂಡೀರ, ಮಣವಟ್ಟಿರ ಹಾಗೂ ಪಟ್ಟಮಾಡ ಈ ಮೂರು