ಲಯನ್ಸ್ನಿಂದ ಶಿಕ್ಷಕರಿಗೆ ಸನ್ಮಾನಸೋಮವಾರಪೇಟೆ, ಸೆ.29: ಲಯನ್ಸ್ ಸಂಸ್ಥೆಯ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈರ್ವರು ಶಿಕ್ಷಕರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೂಡಿಗೆ ಕ್ರೀಡಾಶಾಲೆಯ ಮುಖ್ಯಶಿಕ್ಷಕಿ
ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಲು ಶಾಸಕ ಬೋಪಯ್ಯ ಸಲಹೆಪಾಲಿಬೆಟ್ಟ, ಸೆ. 29: ಸರಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಬೋಧಿಸುತ್ತಿದ್ದು, ಕಂಪ್ಯೂಟರ್ ಜ್ಞಾನದೊಂದಿಗೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಸಕ ಕೆ.ಜಿ. ಬೋಪಯ್ಯ
ಆನೆಗಳನ್ನು ನದಿ ದಾಟಿಸಿದ ಗ್ರಾಮಸ್ಥರುಕೂಡಿಗೆ, ಸೆ. 29: ಹುದುಗೂರಿನ ತೋಟದಲ್ಲಿ ಬೀಡುಬಿಟ್ಟಿದ್ದ 10 ಕಾಡಾನೆಗಳನ್ನು ಗ್ರಾಮಸ್ಥರು ನದಿ ದಾಟಿಸಿ ಬೆಂಡೆಬೆಟ್ಟದ ಕಾಡಿಗೆ ಓಡಿಸಿದ ಘಟನೆ ನಡೆದಿದೆ. ಇಂದು ಬೆಳಗ್ಗಿನ ಜಾವ ಹುದುಗೂರು
ಗಾಂಜಾ ಗಿಡ ವಶ : ಆರೋಪಿ ಬಂಧನಸುಂಟಿಕೊಪ್ಪ, ಸೆ. 29: ಸುಂಟಿಕೊಪ್ಪ ಪೆÇಲೀಸ್ ಠಾಣಾ ವ್ಯಾಪ್ತಿಯ ಹೇರೂರು ಗ್ರಾಮದ ಸುಬ್ರಮಣಿ ಎಂಬುವವರು ತಮ್ಮ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆಸಿದ್ದು, ಖಚಿತ ಮಾಹಿತಿಯ
ಬೈಕ್ಗೆ ಕಾರು ಡಿಕ್ಕಿಶನಿವಾರಸಂತೆ, ಸೆ. 29: ಗೌಡಳ್ಳಿ ಪಂಚಾಯಿತಿ ವ್ಯಾಪ್ತಿಯ ಕೋಟೆಯಾರು ಅಜ್ಜಳ್ಳಿ ಗ್ರಾಮದ ರಸ್ತೆಯಲ್ಲಿ ಬೈಕ್ (ಕೆಎ-12, ಎಸ್-6510) ಸವಾರ ಸುರೇಶ್ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಎದುರು ಕಡೆಯಿಂದ