ಜಿಲ್ಲಾಧಿಕಾರಿಗಳಿಂದ ರೈಲ್ವೇ ಬ್ಯಾರಿಕೇಡ್ ಕಾಮಗಾರಿ ವೀಕ್ಷಣೆಸಿದ್ದಾಪುರ, ಸೆ. 24: ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಅಳವಡಿಸುತ್ತಿರುವ ರೈಲ್ವೇ ಬ್ಯಾರಿಕೇಡ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿದರು. ವಾಲ್ನೂರು ಭಾಗದಲ್ಲಿ ಕಾಡಾನೆಗಳ ಹಾವಳಿ
ಕೊಡಗಿನ ವ್ಯಕ್ತಿಗೆ ಮೈಸೂರಿನಲ್ಲಿ ಪ್ಲಾಸ್ಮಾ ಪೂರೈಕೆಮಡಿಕೇರಿ, ಸೆ. 24: ಜಿಲ್ಲೆಯ ಪೆÇಲೀಸ್ ಇಲಾಖಾ ಸಿಬ್ಬಂದಿಯೊಬ್ಬರಿಗೆ ಇತ್ತೀಚೆಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು ಅವರನ್ನು ಮಡಿಕೇರಿಯ ಕೋವಿಡ್ ಕೇರ್ ಸೆಂಟರ್‍ಗೆ ದಾಖಲಿಸಲಾಗಿತ್ತು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ
ಅತ್ತೂರಿನಲ್ಲಿ ಕಾಡಾನೆಗಳ ಕಾಟ...ಕಣಿವೆ, ಸೆ. 24 : ಹಾರಂಗಿ ಜಲಾಶಯದ ನಿರ್ಮಾಣದ ಸಂದರ್ಭದಲ್ಲಿ ಅಮೂಲ್ಯವಾದ ಮನೆ, ತೋಟಗಳನ್ನು ಜಲಾಶಯಕ್ಕೆ ಬಿಟ್ಟು ಕೊಟ್ಟು ಬಂದ ಅತ್ತೂರು ಗ್ರಾಮ ನಿವಾಸಿಗಳಿಗೆ ಕಾಡಾನೆಗಳ ಕಾಟ
ಹೊಸ 40 ಪ್ರಕರಣಗಳು ಒಂದು ಸಾವು ಮಡಿಕೇರಿ ಸೆ.24 : ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ವರದಿಯಾಗಿದ್ದು, ಇದರೊಂದಿಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 32 ಕ್ಕೇರಿದೆ. ಕುಶಾಲನಗರ ಹೋಬಳಿ ಬಸವನಹಳ್ಳಿ ಗ್ರಾಮದ
ಹಾರಂಗಿ ಅಣೆಕಟ್ಟೆಗೆ ಜಿಲ್ಲಾಧಿಕಾರಿ ಭೇಟಿಕೂಡಿಗೆ, ಸೆ. 24: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹಣೆ, ನಿರ್ವಹಣೆ ಕುರಿತು